• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಲಸಿನ ಹಣ್ಣು ತಿಂದ್ರೆ ಏಡ್ಸ್ ಬರಲ್ಲ ಎಂದು ಕೇಳಿದ್ದೇನೆ: ಶಾಸಕ ರಘುಪತಿ ಭಟ್

Tulunadu News Posted On June 24, 2018
0


0
Shares
  • Share On Facebook
  • Tweet It

ಉಡುಪಿ: ಹಲಸಿನ ಹಣ್ಣು ತಿಂದ್ರೆ ಏಡ್ಸ್ ಬರಲ್ಲ ಎಂದು ಹಿರಿಯರು, ನಾಟಿ ವೈದ್ಯರು ಹೇಳಿದ್ದನ್ನು ನಾನು ಕೇಳಿದ್ದೇನೆ ಎಂದು ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಆಯೋಜಿಸಲಾಗಿದ್ದ ಹಲಸು ಮೇಳದಲ್ಲಿ ಮಾತನಾಡಿದ ಅವರು, ಹಲಸಿನ ಹಣ್ಣು ಹೆಚ್ಚೆಚ್ಚು ತಿಂದರೆ ಏಡ್ಸ್ ಬರುವುದಿಲ್ಲ. ಹಲಸಿನ ಕಾಯಿ ತಿಂದರೆ ಏಡ್ಸ್ ಕೂಡಾ ನಿಯಂತ್ರಣವಾಗುತ್ತೆ ಎಂದು ಹಿರಿಯರು ಹೇಳಿರುವುದನ್ನು ಕೇಳಿದ್ದೇನೆ. ನನಗೆ ಈ ಬಗ್ಗೆ ಸರಿಯಾಗಿ ಗೊತ್ತಿಲ್ಲ. ಕೆಲವೊಮ್ಮೆ ಇಂತಹಾ ರೂಮರ್ಸ್ ನಿಂದಲೇ ವಿಷಯ ಹೆಚ್ಚು ಪ್ರಚಾರ ಪಡೆಯುತ್ತದೆ. ಹಲಸಿನ ಹಣ್ಣು ಹೆಚ್ಚೆಚ್ಚು ಸೇಲ್ ಆಗುತ್ತದೆ ಎಂದು ಹೇಳಿದರು.

ದೊಡ್ಡಣಗುಡ್ಡೆಯಲ್ಲಿ ನಡೆಯುತ್ತಿರುವ ಹಲಸು ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಹಲಸಿನ ಕಾಯಿ ತಿಂದರೆ ಮಧುಮೇಹವೂ ಕಡಿಮೆಯಾಗುತ್ತದೆ. ಏಡ್ಸ್ ರೋಗ ನಿಯಂತ್ರಣಕ್ಕೂ ಹಲಸು ಒಳ್ಳೆಯದು ಎಂದರು. ಈ ಮೂಲಕ ಹೊಸದೊಂದು ವಿಚಾರವನ್ನು ಉಡುಪಿ ಶಾಸಕ ರಘುಪತಿ ಭಟ್ ತೆರೆದಿಟ್ಟಿದ್ದಾರೆ. ಶಾಸಕರ ಮಾತು ಕೇಳಿದ ಹಲಸು ಮೇಳಕ್ಕೆ ಆಗಮಿಸಿದ್ದ ಹಲವರಲ್ಲಿ ಚರ್ಚೆಗೆ ಕಾರಣವಾಗಿತ್ತು

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search