• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಲಸಿನ ಹಣ್ಣು ತಿಂದ್ರೆ ಏಡ್ಸ್ ಬರಲ್ಲ ಎಂದು ಕೇಳಿದ್ದೇನೆ: ಶಾಸಕ ರಘುಪತಿ ಭಟ್

Tulunadu News Posted On June 24, 2018
0


0
Shares
  • Share On Facebook
  • Tweet It

ಉಡುಪಿ: ಹಲಸಿನ ಹಣ್ಣು ತಿಂದ್ರೆ ಏಡ್ಸ್ ಬರಲ್ಲ ಎಂದು ಹಿರಿಯರು, ನಾಟಿ ವೈದ್ಯರು ಹೇಳಿದ್ದನ್ನು ನಾನು ಕೇಳಿದ್ದೇನೆ ಎಂದು ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಆಯೋಜಿಸಲಾಗಿದ್ದ ಹಲಸು ಮೇಳದಲ್ಲಿ ಮಾತನಾಡಿದ ಅವರು, ಹಲಸಿನ ಹಣ್ಣು ಹೆಚ್ಚೆಚ್ಚು ತಿಂದರೆ ಏಡ್ಸ್ ಬರುವುದಿಲ್ಲ. ಹಲಸಿನ ಕಾಯಿ ತಿಂದರೆ ಏಡ್ಸ್ ಕೂಡಾ ನಿಯಂತ್ರಣವಾಗುತ್ತೆ ಎಂದು ಹಿರಿಯರು ಹೇಳಿರುವುದನ್ನು ಕೇಳಿದ್ದೇನೆ. ನನಗೆ ಈ ಬಗ್ಗೆ ಸರಿಯಾಗಿ ಗೊತ್ತಿಲ್ಲ. ಕೆಲವೊಮ್ಮೆ ಇಂತಹಾ ರೂಮರ್ಸ್ ನಿಂದಲೇ ವಿಷಯ ಹೆಚ್ಚು ಪ್ರಚಾರ ಪಡೆಯುತ್ತದೆ. ಹಲಸಿನ ಹಣ್ಣು ಹೆಚ್ಚೆಚ್ಚು ಸೇಲ್ ಆಗುತ್ತದೆ ಎಂದು ಹೇಳಿದರು.

ದೊಡ್ಡಣಗುಡ್ಡೆಯಲ್ಲಿ ನಡೆಯುತ್ತಿರುವ ಹಲಸು ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಹಲಸಿನ ಕಾಯಿ ತಿಂದರೆ ಮಧುಮೇಹವೂ ಕಡಿಮೆಯಾಗುತ್ತದೆ. ಏಡ್ಸ್ ರೋಗ ನಿಯಂತ್ರಣಕ್ಕೂ ಹಲಸು ಒಳ್ಳೆಯದು ಎಂದರು. ಈ ಮೂಲಕ ಹೊಸದೊಂದು ವಿಚಾರವನ್ನು ಉಡುಪಿ ಶಾಸಕ ರಘುಪತಿ ಭಟ್ ತೆರೆದಿಟ್ಟಿದ್ದಾರೆ. ಶಾಸಕರ ಮಾತು ಕೇಳಿದ ಹಲಸು ಮೇಳಕ್ಕೆ ಆಗಮಿಸಿದ್ದ ಹಲವರಲ್ಲಿ ಚರ್ಚೆಗೆ ಕಾರಣವಾಗಿತ್ತು

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search