• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಲಸಿನ ಹಣ್ಣು ತಿಂದ್ರೆ ಏಡ್ಸ್ ಬರಲ್ಲ ಎಂದು ಕೇಳಿದ್ದೇನೆ: ಶಾಸಕ ರಘುಪತಿ ಭಟ್

Tulunadu News Posted On June 24, 2018
0


0
Shares
  • Share On Facebook
  • Tweet It

ಉಡುಪಿ: ಹಲಸಿನ ಹಣ್ಣು ತಿಂದ್ರೆ ಏಡ್ಸ್ ಬರಲ್ಲ ಎಂದು ಹಿರಿಯರು, ನಾಟಿ ವೈದ್ಯರು ಹೇಳಿದ್ದನ್ನು ನಾನು ಕೇಳಿದ್ದೇನೆ ಎಂದು ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಆಯೋಜಿಸಲಾಗಿದ್ದ ಹಲಸು ಮೇಳದಲ್ಲಿ ಮಾತನಾಡಿದ ಅವರು, ಹಲಸಿನ ಹಣ್ಣು ಹೆಚ್ಚೆಚ್ಚು ತಿಂದರೆ ಏಡ್ಸ್ ಬರುವುದಿಲ್ಲ. ಹಲಸಿನ ಕಾಯಿ ತಿಂದರೆ ಏಡ್ಸ್ ಕೂಡಾ ನಿಯಂತ್ರಣವಾಗುತ್ತೆ ಎಂದು ಹಿರಿಯರು ಹೇಳಿರುವುದನ್ನು ಕೇಳಿದ್ದೇನೆ. ನನಗೆ ಈ ಬಗ್ಗೆ ಸರಿಯಾಗಿ ಗೊತ್ತಿಲ್ಲ. ಕೆಲವೊಮ್ಮೆ ಇಂತಹಾ ರೂಮರ್ಸ್ ನಿಂದಲೇ ವಿಷಯ ಹೆಚ್ಚು ಪ್ರಚಾರ ಪಡೆಯುತ್ತದೆ. ಹಲಸಿನ ಹಣ್ಣು ಹೆಚ್ಚೆಚ್ಚು ಸೇಲ್ ಆಗುತ್ತದೆ ಎಂದು ಹೇಳಿದರು.

ದೊಡ್ಡಣಗುಡ್ಡೆಯಲ್ಲಿ ನಡೆಯುತ್ತಿರುವ ಹಲಸು ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಹಲಸಿನ ಕಾಯಿ ತಿಂದರೆ ಮಧುಮೇಹವೂ ಕಡಿಮೆಯಾಗುತ್ತದೆ. ಏಡ್ಸ್ ರೋಗ ನಿಯಂತ್ರಣಕ್ಕೂ ಹಲಸು ಒಳ್ಳೆಯದು ಎಂದರು. ಈ ಮೂಲಕ ಹೊಸದೊಂದು ವಿಚಾರವನ್ನು ಉಡುಪಿ ಶಾಸಕ ರಘುಪತಿ ಭಟ್ ತೆರೆದಿಟ್ಟಿದ್ದಾರೆ. ಶಾಸಕರ ಮಾತು ಕೇಳಿದ ಹಲಸು ಮೇಳಕ್ಕೆ ಆಗಮಿಸಿದ್ದ ಹಲವರಲ್ಲಿ ಚರ್ಚೆಗೆ ಕಾರಣವಾಗಿತ್ತು

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search