• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಪು, ಅಂಗಡಿಗಳಿಗೆ ದಾಳಿ 250 ಕೆ.ಜಿ. ಪ್ಲಾಸ್ಟಿಕ್‌ ಚೀಲ ವಶ

Tulunadu News Posted On June 24, 2018
0


0
Shares
  • Share On Facebook
  • Tweet It

ಕಾಪು: ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದ ತಂಡ ಶನಿವಾರ ಸಂಜೆ ಪೇಟೆಯ ವಿವಿಧ ಅಂಗಡಿಗಳಿಗೆ ದಾಳಿ ನಡೆಸಿ ಸುಮಾರು 250 ಕೆ.ಜಿ.ಯಷ್ಟು ಪ್ಲಾಸ್ಟಿಕ್‌ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದೆ.

ಉಡುಪಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪುರಸಭೆ ವ್ಯಾಪ್ತಿಯಲ್ಲಿ ಕಡ್ಡಾಯ ಪ್ಲಾಸ್ಟಿಕ್‌ ನಿಷೇಧ ಕಾನೂನು ಜಾರಿಗೆ ತರಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ರಾಯಪ್ಪ ಅವರು ಆರೋಗ್ಯಾಧಿಕಾರಿ ಸಹಿತ ಪೌರ ಕಾರ್ಮಿಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ ಆದೇಶ ಹೊರಡಿಸ ಲಾಗಿದ್ದರೂ, ಅದನ್ನು ಉಲ್ಲಂಘಿಸಿ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ. ಪ್ಲಾಸ್ಟಿಕ್‌ ಕೈಚೀಲಗಳನ್ನು ಬಳಸುತ್ತಿದ್ದ ಅಂಗಡಿಗಳ ಮಾಲಕರಿಂದ 3,000 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಮುಖ್ಯಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.

ಪ್ಲಾಸ್ಟಿಕ್‌ಚೀಲ ಬದಲಿಗೆ ಬಟ್ಟೆ ಚೀಲ ನೀಡಿದ ಮುಖ್ಯಾಧಿಕಾರಿ ಪೇಟೆಯ ವಿವಿಧೆಡೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಾಚರಣೆ ನಡೆಸಿದ ಮುಖ್ಯಾಧಿಕಾರಿ, ಪ್ಲಾಸ್ಟಿಕ್‌ ಚೀಲಗಳಲ್ಲಿ ಸಾಮಗ್ರಿ ಕೊಂಡೊಯ್ಯುತ್ತಿದ್ದವರನ್ನು ನಿಲ್ಲಿಸಿ, ಅವರಿಗೆ ಬಟ್ಟೆ ಚೀಲಗಳನ್ನು ನೀಡಿ ಪ್ಲಾಸ್ಟಿಕ್‌ ಬಳಸದಂತೆ ಜಾಗೃತಿ ಮೂಡಿಸಿದರು.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search