• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಸ್ಸಾಂನ ಮೋತಿ ಭಾಯಿಯ ಈ ಗುಣವನ್ನೇ ಎಲ್ಲ ಮುಸ್ಲಿಮರು ಅಳವಡಿಸಿಕೊಂಡರೆ ಎಷ್ಟು ಚೆಂದ ಅಲ್ಲವೇ?

TNN Correspondent Posted On June 24, 2018
0


0
Shares
  • Share On Facebook
  • Tweet It

ದೇಶದ ಎಷ್ಟೋ ಭಾಗಗಳಲ್ಲಿ, ಹಳ್ಳಿಗಳಲ್ಲಿ ಮುಸ್ಲಿಮರು ಹಿಂದೂಗಳು ಸೇರಿ ಎಲ್ಲ ಧರ್ಮದವರೊಂದಿಗೆ ಸೌಹಾರ್ದತೆಯೊಂದಿಗೆ

ಬಾಳುತ್ತಾರೆ. ಆದರೆ ಕೆಲವು ಮುಸ್ಲಿಂ ಮೂಲಭೂತವಾದಿಗಳಿಂದ, ಮದರಸಾಗಳ ದ್ವೇಷ ಬಿತ್ತುವ ಮಾತುಗಳಿಂದ ಇತ್ತೀಚೆಗೆ

ತುಂಬ ಮುಸ್ಲಿಮರು ಲವ್ ಜಿಹಾದ್, ಮತಾಂತರ ಸೇರಿ ಸಮಾಜದ ಶಾಂತಿಗೆ ಧಕ್ಕೆಯಾಗುವ ಹಲವು ವಿಚಾರಗಳಲ್ಲಿ

ತೊಡಗಿದ್ದಾರೆ.

ಆದರೆ ಅಸ್ಸಾಂನ ಕಮ್ರುಪ್ ಗ್ರಾಮಾಂತರ ಜಿಲ್ಲೆಯ ರೊಂಗ್ ಮೊಹೊಲ್ ಗ್ರಾಮದಲ್ಲಿ ಮೋತಿ ಭಾಯಿ ಎಂಬ ಮುಸ್ಲಿಮರನ್ನು

ನೋಡಿದರೆ ಹೆಮ್ಮೆಯೆನಿಸುತ್ತದೆ. ಇದ್ದರೆ ಇಂತಹ ಮುಸ್ಲಿಮರಿರಬೇಕು, ಅಳವಡಿಸಿಕೊಂಡರೆ ಇಂತಹ ಆದರ್ಶ

ಅಳವಡಿಸಿಕೊಳ್ಳಬೇಕು ಎನಿಸುತ್ತದೆ ಹಾಗೂ ಎಲ್ಲ ಮುಸ್ಲಿಮರೂ ಹೀಗೆಯೇ ಇದ್ದರೆ ಎಷ್ಟು ಚೆಂದ ಅಲ್ಲವೇ ಎನಿಸುತ್ತದೆ.

ಹೌದು, ಕಳೆದ 48 ವರ್ಷಗಳಿಂದ ಮೋತಿ ಭಾಯಿ ರೋಂಗ್ ಮೊಹೊಲ್ ಗ್ರಾಮದಲ್ಲಿ ಹಿಂದೂ ಮುಸ್ಲಿಮರ ನಡುವೆ

ಸೌಹಾರ್ದತೆಯ ಸೇತುವೆ ನಿರ್ಮಾಣ ಮಾಡುತ್ತಿದ್ದು, ಪ್ರಸ್ತುತ ಅದನ್ನು ಗಟ್ಟಿಯಾಗಿ ನಿರ್ಮಿಸಿದ್ದಾರೆ. ಆ ಮೂಲಕ ಇಡೀ

ಗ್ರಾಮದ ಹಿಂದೂ ಹಾಗೂ ಮುಸ್ಲಿಮರಿಗೆ ಇವರು ಮೋತಿ ಭಾಯಿಯಾಗಿಯೇ ಪ್ರಸಿದ್ಧರಾಗಿದ್ದಾರೆ.

ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಎದ್ದೇಳುವ ಮೋತಿ ಭಾಯಿ, ಮೊದಲು ಮೋತಿಯುರ್ ರಹಮಾನ್ ಮಸೀದಿಗೆ ತೆರಳಿ

ನಮಾಜು ಮಾಡುತ್ತಾರೆ. ಅಲ್ಲಿ ನಮಾಜು ಮಾಡಿದ ಬಳಿಕ, ಸೀದಾ ಶಿವ ದೇವಾಲಯಕ್ಕೆ ಬರುತ್ತಾರೆ. ಇಲ್ಲಿ ಭಕ್ತರು ಶಿವನಿಗೆ

ಪ್ರಾರ್ಥನೆ, ಪೂಜೆ ಸಲ್ಲಿಸಿದ ಬಳಿಕ ಮೋತಿ ಭಾಯಿಯೂ ಕೈ ಮುಗಿಯುತ್ತಾರೆ. ಬಳಿಕ ಇದೇ ಮೋತಿ ಭಾಯಿಯೇ ಗುಡಿಯ ಕಸ

ಗುಡಿಸಿ, ನೀರು ಚಿಮುಕಿಸಿ ಸ್ವಚ್ಛಗೊಳಿಸುತ್ತಾರೆ.

ಆದರೆ ಮುಸ್ಲಿಮನಾದರೂ ಹಿಂದೂ ದೇವಾಲಯಕ್ಕೆ ಸಲ್ಲಿಸುವ ಮೋತಿ ಭಾಯಿಯ ಈ ಕಾರ್ಯಕ್ಕೆ ಯಾವ ಮುಸ್ಲಿಮರೂ

ಅಡ್ಡಿಯಾಗಿಲ್ಲ. ಯಾವ ಹಿಂದೂಗಳು ತಕರಾರು ತೆಗೆದಿಲ್ಲ. ಬದಲಾಗಿ ಮುಸ್ಲಿಮರ ಹಬ್ಬದಲ್ಲಿ ಇಡೀ ಹಿಂದೂಗಳು

ಪಾಲ್ಗೊಳ್ಳುತ್ತಾರೆ. ಶಿವರಾತ್ರಿಯಂದು ಇಡೀ ಮುಸ್ಲಿಮರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸುತ್ತಾರೆ. ಹೀಗೆಯೇ ಮುಸ್ಲಿಮರು

ಸೌಹಾರ್ದತೆ ಮೆರೆದರೆ ಎಷ್ಟು ಚೆಂದ ಅಲ್ಲವೇ?

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search