• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿಎಸ್ಟಿ ಯಶಸ್ಸು ನಿಷ್ಠೆಗೆ ಸಂದ ಜಯ, ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೋದಿ ಹೇಳಿಕೆ

TNN Correspondent Posted On June 24, 2018
0


0
Shares
  • Share On Facebook
  • Tweet It

ಹೊಸದಿಲ್ಲಿ: ಸಾಮಾನ್ಯವಾಗಿ ಯಾವುದೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಯೋಜನೆಯು ಜಾರಿಯಾದ 5-7 ವರ್ಷದಲ್ಲಿ ಪ್ರತಿಫಲ ನೀಡುತ್ತದೆ. ಆದರೆ ಭಾರತದಲ್ಲಿ ಒಂದೇ ವರ್ಷದಲ್ಲಿ ಜಿಎಸ್ಟಿ ಯಶಸ್ವಿಯಾಗಿದ್ದು, ಇದು ಸರ್ಕಾರದ ನಿಷ್ಠೆಗೆ ಸಂದ ಜಯ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದು ದೇಶ, ಒಂದು ತೆರಿಗೆ ಎಂಬುದು ಪ್ರತಿ ಭಾರತೀಯನ ಕನಸಾಗಿತ್ತು. ಅದರಲ್ಲೂ ನಾವು ಜಿಎಸ್ಟಿ ಜಾರಿಗೆ ತರಲು ಹೊರಟಾಗಿ ಪ್ರತಿ ರಾಜ್ಯಗಳು ಸಹಕಾರ ನೀಡಿವೆ. ಜಿಎಸ್ಟಿ ಯಶಸ್ಸಿನ ಹೆಗ್ಗಳಿಕೆ ಈ ರಾಜ್ಯಕ್ಕೂ ಸಲ್ಲಬೇಕು. ಇದು ಪ್ರಜಾಪ್ರಭುತ್ವದ ಸೌಂದರ್ಯವಾಗಿದೆ, ನಿಷ್ಠೆಗೆ ಸಂದ ಜಯವಾಗಿದೆ ಎಂದು ವರ್ಣಿಸಿದ್ದಾರೆ.

ಶಾಮ್ ಪ್ರಸಾದ್ ಮುಖರ್ಜಿಯವರು ಶಿಕ್ಷಣ ಪ್ರೇಮಿಯಾಗಿದ್ದರು. ಅವರು ಕೋಲ್ಕತ್ತಾ ವಿಶ್ವವಿದ್ಯಾಲಯದ ಅತಿ ಕಿರಿಯ ವಯಸ್ಸಿನ ಉಪಕುಲಪತಿಯಾಗಿದ್ದರು. ಮುಖರ್ಜಿಯವರ ಆಹ್ವಾನದ ಮೇರೆಗೆ ರವೀಂದ್ರ ನಾಥ ಟ್ಯಾಗೋರ್ ಅವರು ವಿವಿಯಲ್ಲಿ ಆಯೋಜಿಸಿದ್ದ ಘಟಿಕೋತ್ಸವದಲ್ಲಿ ಮಾತನಾಡಿದ್ದರು ಎಂದು ಮೋದಿ ಸ್ಮರಿಸಿದ್ದಾರೆ.

ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸಕ್ಕೆ ಹಲವು ವರ್ಷಗಳ ಶ್ರಮವಿದೆ. ಜಲಿಯನ್ ವಾಲಾಭಾಗ್ ಹತ್ಯಾಕಾಂಡ ನಡೆದು ಮುಂದಿನ ವರ್ಷಕ್ಕೆ ನೂರು ವರ್ಷ ತುಂಬುತ್ತದೆ. ಆದರೆ ದೇಶವನ್ನು ಯಾವಾಗಲೂ ಮುನ್ನಡೆಸುವುದು, ಅಭಿವೃದ್ಧಿಯತ್ತ ಸಾಗಿಸುವುದು ಶಾಂತಿಯೇ ಎಂದು ಮೋದಿ ಅಭಿಪ್ರಾಯಪಟ್ಟರು.

ಪ್ರಸಕ್ತ ಸಾಲಿನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿದ್ದು, ಯೋಗ ಎಲ್ಲರನ್ನೂ ಒಗ್ಗೂಡಿಸುತ್ತಿದೆ. ಅದರಲ್ಲೂ ಈ ಬಾರಿ ಸೌದಿ ಅರೇಬಿಯಾದಲ್ಲಿ ಮಹಿಳೆಯರ ನೇತೃತ್ವದಲ್ಲಿ ಯೋಗ ಕಾರ್ಯಕ್ರಮಗಳು ನಡೆದಿವೆ. ನಮ್ಮ ಯೋಧರೂ ಸಹ ಸಿಯಾಚಿನ್, ಸಮುದ್ರದಲ್ಲಿ ಯೋಗ ಮಾಡುವ ಮೂಲಕ ಸ್ಫೂರ್ತಿ ತುಂಬಿದ್ದಾರೆ ಎಂದು ಮೋದಿ ತಿಳಿಸಿದರು.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search