• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಜಿತೇಂದ್ರ ಕುಂದೇಶ್ವರರಿಗೆ ನಿಸ್ಪೃಹ ಪತ್ರಕರ್ತ ತಿ.ತಾ.ಶರ್ಮ ಪತ್ರಿಕೋದ್ಯಮ ಪ್ರಶಸ್ತಿ

Tulunadu News Posted On June 25, 2018
0


0
Shares
  • Share On Facebook
  • Tweet It

ಮಂಗಳೂರು: ವಿಶ್ವವಾಣಿಯ ವಿಶೇಷ ವರದಿಗಾರ ಜಿತೇಂದ್ರ ಕುಂದೇಶ್ವರ ಅವರಿಗೆ ನಿಸ್ಪೃಹ ಪತ್ರಕರ್ತ ತಿ.ತಾ.ಶರ್ಮ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರು ಜಯನಗರದಲ್ಲಿ ರಾಷ್ಟ್ರೋತ್ಥಾನ ಶಾರೀರಿಕ ವಿಶ್ವ ಸಂವಾದ ಕೇಂದ್ರ ವತಿಯಿಂದ ನಾರದ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ, ಸನ್ಮಾನಿಸಲಾಯಿತು. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆಗಳ ಇರುವಿಕೆ ಕುರಿತು ಮೊಟ್ಟ ಮೊದಲ ಬಾರಿಗೆ ವರದಿ ಮಾಡಿದ್ದರು. ಹಾಗೂ ಮಂಗಳೂರಿನಲ್ಲಿ ಇಂಡಿಯನ್ ಮುಜಾಹಿದ್ದೀನ್ ಕುರಿತ ಸರಣಿ ಲೇಖನಗಳ ಮೂಲಕ ಕರಾವಳಿಯಲ್ಲಿ ಬೇರೂರುತ್ತಿರುವ ಉಗ್ರವಾದ, ಭೂಗತ ಲೋಕದ, ಅಪರಾಧ ಲೋಕದ ವಿಶೇಷ ವರದಿಗಳು ಮತ್ತು ವಿಶೇಷ ಅಂಕಣಗಳಿಂದ ಜಿತೇಂದ್ರ ಕುಂದೇಶ್ವರ ಅವರು ಪರಿಚಿತರಾಗಿದ್ದಾರೆ.

0
Shares
  • Share On Facebook
  • Tweet It


jithendra kundeshwaravishwavani


Trending Now
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
  • Popular Posts

    • 1
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 2
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 3
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 4
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 5
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search