• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಯ್ತು ಕ್ರೈಸ್ತ ಪಾದ್ರಿಗಳ ಲೈಂಗಿಕ ಹಗರಣ, ಕೇರಳ ಚರ್ಚ್ ನಿಂದ ಐವರ ಅಮಾನತು!

TNN Correspondent Posted On June 26, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳ ಎಂದ ತಕ್ಷಣ ನೆನಪಾಗುವುದು ಶಿಕ್ಷಣದ ಪ್ರಮಾಣ, ನಿಸರ್ಗ ಇತ್ಯಾದಿ. ಆದರೆ ಈಗ ಕೇರಳ ಎಂದ ತಕ್ಷಣ ನೆನಪಾಗುತ್ತಿರುವುದು ಹಿಂದೂ ಧರ್ಮೀಯರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವುದು ಹಾಗೂ ಕಮ್ಯೂನಿಸ್ಟರ ಹಿಂಸೆ! ಇಂತಹ ಮೂಲಭೂತವಾದಿಗಳು ತುಂಬಿರುವ ಕೇರಳದಲ್ಲಿ ಮತ್ತೊಂದು ಉದ್ಧಟತನ ತಲೆಯೆತ್ತುತ್ತಿದೆ.

ಹೌದು, ಕೇರಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಒಂದೊಂದೇ ಮುಖವಾಡಗಳು ಬಯಲಾಗುತ್ತಿವೆ. ಅದರಲ್ಲೂ ಚರ್ಚ್ ಗಳಲ್ಲಿ ಅವರು ಮಾಡುತ್ತಿರುವ ಲೈಂಗಿಕ ಹಗರಣಗಳು, ಕಿರುಕುಳಗಳು ಕ್ರೈಸ್ತ ಪಾದ್ರಿಗಳ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ. ಕ್ರಿಸ್ತನ ಸಂದೇಶ ಮರೆತಿರುವ ಇವರು ಅನಾಚಾರಕ್ಕೆ ಮುಂದಾಗಿದ್ದಾರೆ ಎಂಬುದು ಈ ಪ್ರಕರಣದಿಂದ ಸಾಬೀತಾಗಿದೆ.

ಹೌದು, ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಮಲಂಕಾರ ಆರ್ಥಾಡಾಕ್ಸ್ ಚರ್ಚ್ ನ ಐವರು ಪಾದ್ರಿಗಳನ್ನು ಅಮಾನತು ಮಾಡಿ ಚರ್ಚ್ ಆದೇಶ ಹೊರಡಿಸಿದೆ. ತಿರುವಳ್ಳದ ಮಹಿಳೆಗೆ ಐವರು ಪಾದ್ರಿಗಳು ಸೇರಿ ಲೈಂಗಿಕ ಕಿರುಕುಳ ನೀಡಿದ್ದು, ಇದರಲ್ಲಿ ತನ್ನದೇ ತಪ್ಪಿದೆ ಎಂದು ಒಪ್ಪಿಕೊಳ್ಳಬೇಕು ಎಂಬುದಾಗಿ ಕಿರುಕುಳ ನೀಡಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ಮಹಿಳೆಯ ಗಂಡ ಚರ್ಚ್ ಗೆ ದೂರು ನೀಡಿದ್ದು, ಪ್ರಾಥಮಿಕ ತನಿಖೆಯಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚರ್ಚ್ ವಕ್ತಾರ ಪಿ.ಸಿ.ಇಲಿಯಾಸ್ ಅವರು ಐವರು ಪಾದ್ರಿಗಳನ್ನು ಅಮಾನತು ಮಾಡಿದ್ದಾರೆ.

ಲೈಂಗಿಕ ಕಿರುಕುಳ ನೀಡಿರುವ ಕುರಿತು ಮಹಿಳೆಯ ಗಂಡಿನಿಂದ ದೂರು ಬಂದಿತ್ತು. ಇದರ ಅನ್ವಯ ಆರೋಪಿಗಳ ಕುರಿತು ಪ್ರಾಥಮಿಕ ತನಿಖೆ ಕೈಗೊಂಡಿದ್ದು, ಇದಕ್ಕೂ ಮೊದಲು ಐವರನ್ನೂ ಅಮಾನತು ಮಾಡಲಾಗಿದೆ. ಕೂಲಂಕಷ ತನಿಖೆಯಿಂದ ಸತ್ಯ ಬಹಿರಂಗವಾಗಲಿದ್ದು, ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಇಲಿಯಾಸ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search