• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಯಲಾಯ್ತು ಕ್ರೈಸ್ತ ಪಾದ್ರಿಗಳ ಲೈಂಗಿಕ ಹಗರಣ, ಕೇರಳ ಚರ್ಚ್ ನಿಂದ ಐವರ ಅಮಾನತು!

TNN Correspondent Posted On June 26, 2018


  • Share On Facebook
  • Tweet It

ತಿರುವನಂತಪುರ: ಕೇರಳ ಎಂದ ತಕ್ಷಣ ನೆನಪಾಗುವುದು ಶಿಕ್ಷಣದ ಪ್ರಮಾಣ, ನಿಸರ್ಗ ಇತ್ಯಾದಿ. ಆದರೆ ಈಗ ಕೇರಳ ಎಂದ ತಕ್ಷಣ ನೆನಪಾಗುತ್ತಿರುವುದು ಹಿಂದೂ ಧರ್ಮೀಯರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವುದು ಹಾಗೂ ಕಮ್ಯೂನಿಸ್ಟರ ಹಿಂಸೆ! ಇಂತಹ ಮೂಲಭೂತವಾದಿಗಳು ತುಂಬಿರುವ ಕೇರಳದಲ್ಲಿ ಮತ್ತೊಂದು ಉದ್ಧಟತನ ತಲೆಯೆತ್ತುತ್ತಿದೆ.

ಹೌದು, ಕೇರಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಒಂದೊಂದೇ ಮುಖವಾಡಗಳು ಬಯಲಾಗುತ್ತಿವೆ. ಅದರಲ್ಲೂ ಚರ್ಚ್ ಗಳಲ್ಲಿ ಅವರು ಮಾಡುತ್ತಿರುವ ಲೈಂಗಿಕ ಹಗರಣಗಳು, ಕಿರುಕುಳಗಳು ಕ್ರೈಸ್ತ ಪಾದ್ರಿಗಳ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ. ಕ್ರಿಸ್ತನ ಸಂದೇಶ ಮರೆತಿರುವ ಇವರು ಅನಾಚಾರಕ್ಕೆ ಮುಂದಾಗಿದ್ದಾರೆ ಎಂಬುದು ಈ ಪ್ರಕರಣದಿಂದ ಸಾಬೀತಾಗಿದೆ.

ಹೌದು, ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಮಲಂಕಾರ ಆರ್ಥಾಡಾಕ್ಸ್ ಚರ್ಚ್ ನ ಐವರು ಪಾದ್ರಿಗಳನ್ನು ಅಮಾನತು ಮಾಡಿ ಚರ್ಚ್ ಆದೇಶ ಹೊರಡಿಸಿದೆ. ತಿರುವಳ್ಳದ ಮಹಿಳೆಗೆ ಐವರು ಪಾದ್ರಿಗಳು ಸೇರಿ ಲೈಂಗಿಕ ಕಿರುಕುಳ ನೀಡಿದ್ದು, ಇದರಲ್ಲಿ ತನ್ನದೇ ತಪ್ಪಿದೆ ಎಂದು ಒಪ್ಪಿಕೊಳ್ಳಬೇಕು ಎಂಬುದಾಗಿ ಕಿರುಕುಳ ನೀಡಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ಮಹಿಳೆಯ ಗಂಡ ಚರ್ಚ್ ಗೆ ದೂರು ನೀಡಿದ್ದು, ಪ್ರಾಥಮಿಕ ತನಿಖೆಯಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚರ್ಚ್ ವಕ್ತಾರ ಪಿ.ಸಿ.ಇಲಿಯಾಸ್ ಅವರು ಐವರು ಪಾದ್ರಿಗಳನ್ನು ಅಮಾನತು ಮಾಡಿದ್ದಾರೆ.

ಲೈಂಗಿಕ ಕಿರುಕುಳ ನೀಡಿರುವ ಕುರಿತು ಮಹಿಳೆಯ ಗಂಡಿನಿಂದ ದೂರು ಬಂದಿತ್ತು. ಇದರ ಅನ್ವಯ ಆರೋಪಿಗಳ ಕುರಿತು ಪ್ರಾಥಮಿಕ ತನಿಖೆ ಕೈಗೊಂಡಿದ್ದು, ಇದಕ್ಕೂ ಮೊದಲು ಐವರನ್ನೂ ಅಮಾನತು ಮಾಡಲಾಗಿದೆ. ಕೂಲಂಕಷ ತನಿಖೆಯಿಂದ ಸತ್ಯ ಬಹಿರಂಗವಾಗಲಿದ್ದು, ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಇಲಿಯಾಸ್ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
Tulunadu News March 20, 2023
Leave A Reply

  • Recent Posts

    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
    • ಜೆಎನ್ ಯು ದಂಡದ ಮೂಲಕವಾದರೂ ಸ್ವಚ್ಛವಾಗಲಿ!!
  • Popular Posts

    • 1
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 2
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 3
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 4
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • 5
      ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search