• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಯ್ತು ಕ್ರೈಸ್ತ ಪಾದ್ರಿಗಳ ಲೈಂಗಿಕ ಹಗರಣ, ಕೇರಳ ಚರ್ಚ್ ನಿಂದ ಐವರ ಅಮಾನತು!

TNN Correspondent Posted On June 26, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳ ಎಂದ ತಕ್ಷಣ ನೆನಪಾಗುವುದು ಶಿಕ್ಷಣದ ಪ್ರಮಾಣ, ನಿಸರ್ಗ ಇತ್ಯಾದಿ. ಆದರೆ ಈಗ ಕೇರಳ ಎಂದ ತಕ್ಷಣ ನೆನಪಾಗುತ್ತಿರುವುದು ಹಿಂದೂ ಧರ್ಮೀಯರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವುದು ಹಾಗೂ ಕಮ್ಯೂನಿಸ್ಟರ ಹಿಂಸೆ! ಇಂತಹ ಮೂಲಭೂತವಾದಿಗಳು ತುಂಬಿರುವ ಕೇರಳದಲ್ಲಿ ಮತ್ತೊಂದು ಉದ್ಧಟತನ ತಲೆಯೆತ್ತುತ್ತಿದೆ.

ಹೌದು, ಕೇರಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಒಂದೊಂದೇ ಮುಖವಾಡಗಳು ಬಯಲಾಗುತ್ತಿವೆ. ಅದರಲ್ಲೂ ಚರ್ಚ್ ಗಳಲ್ಲಿ ಅವರು ಮಾಡುತ್ತಿರುವ ಲೈಂಗಿಕ ಹಗರಣಗಳು, ಕಿರುಕುಳಗಳು ಕ್ರೈಸ್ತ ಪಾದ್ರಿಗಳ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ. ಕ್ರಿಸ್ತನ ಸಂದೇಶ ಮರೆತಿರುವ ಇವರು ಅನಾಚಾರಕ್ಕೆ ಮುಂದಾಗಿದ್ದಾರೆ ಎಂಬುದು ಈ ಪ್ರಕರಣದಿಂದ ಸಾಬೀತಾಗಿದೆ.

ಹೌದು, ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಮಲಂಕಾರ ಆರ್ಥಾಡಾಕ್ಸ್ ಚರ್ಚ್ ನ ಐವರು ಪಾದ್ರಿಗಳನ್ನು ಅಮಾನತು ಮಾಡಿ ಚರ್ಚ್ ಆದೇಶ ಹೊರಡಿಸಿದೆ. ತಿರುವಳ್ಳದ ಮಹಿಳೆಗೆ ಐವರು ಪಾದ್ರಿಗಳು ಸೇರಿ ಲೈಂಗಿಕ ಕಿರುಕುಳ ನೀಡಿದ್ದು, ಇದರಲ್ಲಿ ತನ್ನದೇ ತಪ್ಪಿದೆ ಎಂದು ಒಪ್ಪಿಕೊಳ್ಳಬೇಕು ಎಂಬುದಾಗಿ ಕಿರುಕುಳ ನೀಡಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ಮಹಿಳೆಯ ಗಂಡ ಚರ್ಚ್ ಗೆ ದೂರು ನೀಡಿದ್ದು, ಪ್ರಾಥಮಿಕ ತನಿಖೆಯಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚರ್ಚ್ ವಕ್ತಾರ ಪಿ.ಸಿ.ಇಲಿಯಾಸ್ ಅವರು ಐವರು ಪಾದ್ರಿಗಳನ್ನು ಅಮಾನತು ಮಾಡಿದ್ದಾರೆ.

ಲೈಂಗಿಕ ಕಿರುಕುಳ ನೀಡಿರುವ ಕುರಿತು ಮಹಿಳೆಯ ಗಂಡಿನಿಂದ ದೂರು ಬಂದಿತ್ತು. ಇದರ ಅನ್ವಯ ಆರೋಪಿಗಳ ಕುರಿತು ಪ್ರಾಥಮಿಕ ತನಿಖೆ ಕೈಗೊಂಡಿದ್ದು, ಇದಕ್ಕೂ ಮೊದಲು ಐವರನ್ನೂ ಅಮಾನತು ಮಾಡಲಾಗಿದೆ. ಕೂಲಂಕಷ ತನಿಖೆಯಿಂದ ಸತ್ಯ ಬಹಿರಂಗವಾಗಲಿದ್ದು, ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಇಲಿಯಾಸ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search