• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಯ್ತು ಕ್ರೈಸ್ತ ಪಾದ್ರಿಗಳ ಲೈಂಗಿಕ ಹಗರಣ, ಕೇರಳ ಚರ್ಚ್ ನಿಂದ ಐವರ ಅಮಾನತು!

TNN Correspondent Posted On June 26, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳ ಎಂದ ತಕ್ಷಣ ನೆನಪಾಗುವುದು ಶಿಕ್ಷಣದ ಪ್ರಮಾಣ, ನಿಸರ್ಗ ಇತ್ಯಾದಿ. ಆದರೆ ಈಗ ಕೇರಳ ಎಂದ ತಕ್ಷಣ ನೆನಪಾಗುತ್ತಿರುವುದು ಹಿಂದೂ ಧರ್ಮೀಯರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವುದು ಹಾಗೂ ಕಮ್ಯೂನಿಸ್ಟರ ಹಿಂಸೆ! ಇಂತಹ ಮೂಲಭೂತವಾದಿಗಳು ತುಂಬಿರುವ ಕೇರಳದಲ್ಲಿ ಮತ್ತೊಂದು ಉದ್ಧಟತನ ತಲೆಯೆತ್ತುತ್ತಿದೆ.

ಹೌದು, ಕೇರಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಒಂದೊಂದೇ ಮುಖವಾಡಗಳು ಬಯಲಾಗುತ್ತಿವೆ. ಅದರಲ್ಲೂ ಚರ್ಚ್ ಗಳಲ್ಲಿ ಅವರು ಮಾಡುತ್ತಿರುವ ಲೈಂಗಿಕ ಹಗರಣಗಳು, ಕಿರುಕುಳಗಳು ಕ್ರೈಸ್ತ ಪಾದ್ರಿಗಳ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ. ಕ್ರಿಸ್ತನ ಸಂದೇಶ ಮರೆತಿರುವ ಇವರು ಅನಾಚಾರಕ್ಕೆ ಮುಂದಾಗಿದ್ದಾರೆ ಎಂಬುದು ಈ ಪ್ರಕರಣದಿಂದ ಸಾಬೀತಾಗಿದೆ.

ಹೌದು, ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಮಲಂಕಾರ ಆರ್ಥಾಡಾಕ್ಸ್ ಚರ್ಚ್ ನ ಐವರು ಪಾದ್ರಿಗಳನ್ನು ಅಮಾನತು ಮಾಡಿ ಚರ್ಚ್ ಆದೇಶ ಹೊರಡಿಸಿದೆ. ತಿರುವಳ್ಳದ ಮಹಿಳೆಗೆ ಐವರು ಪಾದ್ರಿಗಳು ಸೇರಿ ಲೈಂಗಿಕ ಕಿರುಕುಳ ನೀಡಿದ್ದು, ಇದರಲ್ಲಿ ತನ್ನದೇ ತಪ್ಪಿದೆ ಎಂದು ಒಪ್ಪಿಕೊಳ್ಳಬೇಕು ಎಂಬುದಾಗಿ ಕಿರುಕುಳ ನೀಡಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ಮಹಿಳೆಯ ಗಂಡ ಚರ್ಚ್ ಗೆ ದೂರು ನೀಡಿದ್ದು, ಪ್ರಾಥಮಿಕ ತನಿಖೆಯಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚರ್ಚ್ ವಕ್ತಾರ ಪಿ.ಸಿ.ಇಲಿಯಾಸ್ ಅವರು ಐವರು ಪಾದ್ರಿಗಳನ್ನು ಅಮಾನತು ಮಾಡಿದ್ದಾರೆ.

ಲೈಂಗಿಕ ಕಿರುಕುಳ ನೀಡಿರುವ ಕುರಿತು ಮಹಿಳೆಯ ಗಂಡಿನಿಂದ ದೂರು ಬಂದಿತ್ತು. ಇದರ ಅನ್ವಯ ಆರೋಪಿಗಳ ಕುರಿತು ಪ್ರಾಥಮಿಕ ತನಿಖೆ ಕೈಗೊಂಡಿದ್ದು, ಇದಕ್ಕೂ ಮೊದಲು ಐವರನ್ನೂ ಅಮಾನತು ಮಾಡಲಾಗಿದೆ. ಕೂಲಂಕಷ ತನಿಖೆಯಿಂದ ಸತ್ಯ ಬಹಿರಂಗವಾಗಲಿದ್ದು, ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಇಲಿಯಾಸ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
Tulunadu News December 22, 2025
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
  • Popular Posts

    • 1
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 2
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 3
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 4
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!

  • Privacy Policy
  • Contact
© Tulunadu Infomedia.

Press enter/return to begin your search