• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಬಂಟ್ವಾಳ: ಭಾರಿ ಮಳೆಗೆ ಮುರಿದು ಬಿದ್ದ ಹೆದ್ದಾರಿ ಸೇತುವೆ

Tulunadu News Posted On June 26, 2018
0


0
Shares
  • Share On Facebook
  • Tweet It

ಮಂಗಳೂರು: ಕರಾವಳಿ ಜಿಲ್ಲೆಯಾದ್ಯಂತ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ಬಂಟ್ವಾಳದಲ್ಲಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಬಂಟ್ವಾಳ-ಕುಪ್ಪೆಪದವು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಮೂಲರಪಟ್ನ ಎಂಬಲ್ಲಿ ಫಲ್ಗುಣಿ ನದಿಗೆ ಕಟ್ಟಲಾಗಿದ್ದ ಸೇತುವೆ ಏಕಾಏಕಿ ಕುಸಿದು ಬಿದ್ದಿದೆ.

ಸುಮಾರು 35 ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಈ ಸೇತುವೆ ಕುಸಿಯುವ ಭೀತಿಯನ್ನು ಸ್ಥಳಿಯ ನಿವಾಸಿಗಳು ವ್ಯಕ್ತಪಡಿಸಿದ್ದರು . ಈ ವಿಚಾರವನ್ನು ಸ್ಥಳೀಯರು ಜಿಲ್ಲಾಡಳಿತದ ಗಮನಕ್ಕೂ ತಂದಿದ್ದರು. ಫಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯಿಂದ ಸೇತುವೆ ಶಿಥಿಲಗೊಂಡಿದೆ ಎಂದು ಆರೋಪಿಸಲಾಗಿತ್ತು.

ಫಲ್ಲುಣಿ ನದಿಯಲ್ಲಿ ಇಂದು ನೀರಿನ ಹರಿವು ಹೆಚ್ಚಾಗುತ್ತಿದ್ದಂತೆ ಇಂದು ಏಕಾಏಕಿ ಸೇತುವೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳ ಸೇತುವೆಯಲ್ಲಿ ಸಂಚರಿಸದೇ ಇದ್ದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಈ ಸೇತುವೆ ಕೆಳ ಭಾಗದಲ್ಲಿ ಅಕ್ರಮವಾಗಿ ಮರಳುಗಾರಿಕೆಯೂ ನಡೆಯುತ್ತಿದ್ದು, ಹಲವು ಬಾರಿ ಈ ಅಕ್ರಮಕ್ಕೆ ಕಡಿವಾಣ ಹಾಕಲಾಗಿದ್ದರೂ ರಾಜಕೀಯ ಪ್ರಭಾವ ಬಳಸಿ ಅಕ್ರಮ ಮರಲುಗಾರಿಕೆಯನ್ನು‌ ನಡೆಸಲಾಗುತ್ತಿತ್ತು ಎಂದು ದೂರಲಾಗಿದೆ . ಸೇತುವೆ ಕುಸಿದು ಬೀಳಲು ಇದು ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಸೇತುವೆ ಕುಸಿದಿರುವ ಸ್ಥಳಕ್ಕೆ ಜಿಲ್ಲಾಡಳಿತ ಅಧಿಕಾರಿಗಳು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸೇತುವೆ ಯ ಎರಡೂ ತುದಿಗಳಲ್ಲಿ ಪೊಲೀಸ್ ಭಧ್ರತೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮುರಿದ ಸೇತುವೆ ಸನಿಹ ಬರದಂತೆ ತಡೆಹಿಡಿಯಲಾಗುತ್ತಿದೆ

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search