• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರ್ ಎಸ್ ಎಸ್ ಸಭೆಯಲ್ಲಿ ಪ್ರಣಬ್ ಜೀ ಭಾಷಣ ಎಫೆಕ್ಟ್: ಸಂಘ ಸೇರ್ಪಡೆಗೆ ಹೆಚ್ಚುತ್ತಿರುವ ಜನರ ಒಲವು

TNN Correspondent Posted On June 26, 2018
0


0
Shares
  • Share On Facebook
  • Tweet It

ಕೊಲ್ಕತ್ತಾ: ತನ್ನ ಜನಸೇವಾ ಕಾರ್ಯಕ್ರಮಗಳು, ಜನರ ನೆರವಿಗೆ ಧಾವಿಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಅರಿವು ಇರುವ ಯಾರೇ ಆದರೂ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು ಸದಾ ಮುಂದಾಗುತ್ತಾರೆ. ಇದೀಗ ಸಂಘದ ಸೇವಾ ತತ್ವದೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್ ಎಸ್ ಎಸ್ ಸಭೆಯಲ್ಲಿ ಭಾಗಿಯಾಗಿ, ಮಾಡಿರುವ ಭಾಷಣದ ಎಫೆಕ್ಟ್ ಸಹ ಜೋರಾಗಿದೆ. ಪ್ರಣಬ್ ಜೀ ಮಾತನಾಡಿದ ನಂತರ ಸಂಘದತ್ತ ಹೆಚ್ಚಿನ ಜನರು ಒಲವು ತೋರಿಸುತ್ತಿದ್ದಾರೆ. ವಿಶೇಷವಾಗಿ ಪ್ರಣಬ್ ಮುಖರ್ಜಿ ಅವರ ತವರು ಪಶ್ಚಿಮ ಬಂಗಾಳದಲ್ಲಿ ನಿತ್ಯ ನೂರಾರು ಯುವಕರು ಸಂಘ ಸೇರ್ಪಡೆಗೆ ಮುಂದಾಗುತ್ತಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಶ್ಚಿಮ ಬಂಗಾಳದ ಹಿರಿಯ ಮುಖಂಡ ಬಿಪ್ಲಬ್ ರಾಯ್ ಹೇಳಿದ್ದಾರೆ.

ಪ್ರಣಬ್ ಮುಖರ್ಜಿ ಅವರು ಜೂನ್ 7ರಂದು ನಾಗಪುರದಲ್ಲಿ ನಡೆದ ಸಂಘ ಶಿಕ್ಷಾ ವರ್ಗದ ಸಭೆಯಲ್ಲಿ ಮಾತನಾಡಿದ ನಂತರ ಆರ್ ಎಸ್ ಎಸ್ ಸೇರ್ಪಡೆಗೆ ಅರ್ಜಿ ಸಲ್ಲಿಸುವವರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಜೂನ್ 1 ರಿಂದ 6 ರವರೆಗೆ ನಿತ್ಯ 378 ಅರ್ಜಿ ಸಲ್ಲಿಕೆಯಾಗುತ್ತಿದ್ದವು. ಆದರೆ ಜೂನ್ 7ರ ನಂತರ ನಿತ್ಯ ಒಂದು ಸಾವಿರಕ್ಕಿಂತ ಹೆಚ್ಚಿನ ಆಕಾಂಕ್ಷಿಗಳು ಸಂಘ ಸೇರ್ಪಡೆಗೆ ಒಲವು ತೋರಿಸಿದ್ದಾರೆ. ಇದರಲ್ಲಿ ವಿಶೇಷವಾಗಿ ಶೇ.40 ರಷ್ಟು ಜನರು ಪಶ್ಚಿಮ ಬಂಗಾಳದಿಂದಲೇ ಅರ್ಜಿ ಸಲ್ಲಿಸಿದ್ದಾರೆ ಎಂದು ರಾಯ್ ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಿಂದಿನಿಂದಲೂ ತನ್ನ ಕಾರ್ಯ ಚಟುವಟಿಕೆ, ಸೇವಾ ಕಾರ್ಯಗಳು ಸೇರಿ ನಾನಾ ಕಾರಣಗಳಿಂದ ಜನರನ್ನು ಆಕರ್ಷಿಸುತ್ತದೆ. ಆದರೂ ಪ್ರಣಬ್ ಮುಖರ್ಜಿ ಭೇಟಿ ನಂತರ ಸಂಘ ಸೇರ್ಪಡೆಯಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಕುತೂಹಲ ತೀವ್ರವಾಗಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search