• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರತಿ ಮಕ್ಕಳಿಗೂ ತಿಳಿಯಲಿದೇ ಇಂದಿರಾ ಗಾಂಧಿ ಧರ್ಪದ ಆಡಳಿತ: ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಕುರಿತ ಪಾಠಗಳ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಚಿಂತನೆ

TNN Correspondent Posted On June 26, 2018


  • Share On Facebook
  • Tweet It

ದೆಹಲಿ: ಭಾರತದ ಇತಿಹಾಸದಲ್ಲೇ ಪ್ರಜಾಪ್ರಭುತ್ವವನ್ನು ಕತ್ತಲೆಯಲ್ಲಿಟ್ಟು, ದೇಶದ ಜನರ ಮೇಲೆ ಕರಾಳ ದಿನಗಳನ್ನು ಹೇರಿದ್ದ ದಿನಗಳ ಕುರಿತು ಪಠ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಳವಡಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ್ ಹೇಳಿದ್ದಾರೆ. ಈ ಮೂಲಕ ದೇಶದಲ್ಲಿ ಸರ್ವಾಧಿಕಾರದ ಆಡಳಿತ ನಡೆಸಿದ ಇಂದಿರಾ ಗಾಂಧಿ ಕುರಿತು ಶಾಲೆ ಮಕ್ಕಳಲ್ಲೂ ತಿಳಿವಳಿಕೆ ಬರಲಿದೆ.

ಪ್ರಸ್ತುತ ಇರುವ ಪಠ್ಯಪುಸ್ತಕಗಳಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಕುರಿತು ಕೆಲವು ಚಾಪ್ಟರ್ ಅಥವಾ ಕಾಲಮ್ ನಷ್ಟೇ ಇದೆ. ಆದರೇ ಇಡೀ ದೇಶವನ್ನೇ ಕರಾಳತೆಯ ಬಾಹು ಬಂಧನದಲ್ಲಿಟ್ಟ ದಿನಗಳ ಕುರಿತು ಪ್ರಸ್ತುತ ಪೀಳಿಗೆಗೆ ಹೆಚ್ಚಿನ ಜ್ಞಾನ ಮೂಡಿಸುವುದು ಅಗತ್ಯ. ಈ ವಿಷಯವನ್ನು ಶೀಘ್ರದಲ್ಲಿ ಕಾರ್ಯರೂಪಕ್ಕೆ ಇಳಿಸಲಾಗುವುದು ಎಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಪರಿಸ್ಥಿತಿ ಕುರಿತು ಮಾಡಿರುವ ‘ದೇಶದಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಜನರನ್ನು ಹತ್ತಿಕ್ಕಿ, ಜನರ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದು ತುರ್ತು ಪರಿಸ್ಥಿತಿ ದಿನ’ ಎಂಬ ಟ್ವೀಟ್ ನ್ನು ರಿಟ್ವೀಟ್ ಮಾಡಿದ್ದಾರೆ. ಅಲ್ಲದೇ ತುರ್ತುಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವನ್ನು ಕತ್ತಲಲ್ಲಿಟ್ಟು ಆಡಳಿತ ನಡೆಸಲಾಗಿತ್ತು. ಈ ವೇಳೆ ದೇಶಾದ್ಯಂತ ಲಕ್ಷಾಂತರ ಜನರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದರು. ತುರ್ತುಪರಿಸ್ಥಿತಿಯೆಂದರೇ ಲಕ್ಷಾಂತರ ಹೋರಾಟಗಾರರ ‘ಶೌರ್ಯದ ಕಥೆ ಮತ್ತು ಹೋರಾಟಗಾರರ ಉತ್ಸವ. ಕರಾಳ ದಿನಗಳಿಂದ ಭಾರತ ಹೊರ ಬಂದಿರುವುದೇ ದೊಡ್ಡ. ಇತಿಹಾಸ. ಈ ಇತಿಹಾಸವನ್ನು ಜನರಿಗೆ ಮನದಟ್ಟು ಮಾಡಲು ಪಠ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತುರ್ತು ಪರಿಸ್ಥಿತಿ ಕುರಿತ ಪಾಠಗಳನ್ನು ಅಳವಡಿಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
Tulunadu News September 27, 2023
ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
Tulunadu News September 27, 2023
Leave A Reply

  • Recent Posts

    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
  • Popular Posts

    • 1
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 2
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 3
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • 4
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • 5
      ರೈಲು ಬೋಗಿಗಳು ಆವತ್ತು ಮತ್ತು ಇವತ್ತು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search