• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿ ಮಕ್ಕಳಿಗೂ ತಿಳಿಯಲಿದೇ ಇಂದಿರಾ ಗಾಂಧಿ ಧರ್ಪದ ಆಡಳಿತ: ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಕುರಿತ ಪಾಠಗಳ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಚಿಂತನೆ

TNN Correspondent Posted On June 26, 2018
0


0
Shares
  • Share On Facebook
  • Tweet It

ದೆಹಲಿ: ಭಾರತದ ಇತಿಹಾಸದಲ್ಲೇ ಪ್ರಜಾಪ್ರಭುತ್ವವನ್ನು ಕತ್ತಲೆಯಲ್ಲಿಟ್ಟು, ದೇಶದ ಜನರ ಮೇಲೆ ಕರಾಳ ದಿನಗಳನ್ನು ಹೇರಿದ್ದ ದಿನಗಳ ಕುರಿತು ಪಠ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಳವಡಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ್ ಹೇಳಿದ್ದಾರೆ. ಈ ಮೂಲಕ ದೇಶದಲ್ಲಿ ಸರ್ವಾಧಿಕಾರದ ಆಡಳಿತ ನಡೆಸಿದ ಇಂದಿರಾ ಗಾಂಧಿ ಕುರಿತು ಶಾಲೆ ಮಕ್ಕಳಲ್ಲೂ ತಿಳಿವಳಿಕೆ ಬರಲಿದೆ.

ಪ್ರಸ್ತುತ ಇರುವ ಪಠ್ಯಪುಸ್ತಕಗಳಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಕುರಿತು ಕೆಲವು ಚಾಪ್ಟರ್ ಅಥವಾ ಕಾಲಮ್ ನಷ್ಟೇ ಇದೆ. ಆದರೇ ಇಡೀ ದೇಶವನ್ನೇ ಕರಾಳತೆಯ ಬಾಹು ಬಂಧನದಲ್ಲಿಟ್ಟ ದಿನಗಳ ಕುರಿತು ಪ್ರಸ್ತುತ ಪೀಳಿಗೆಗೆ ಹೆಚ್ಚಿನ ಜ್ಞಾನ ಮೂಡಿಸುವುದು ಅಗತ್ಯ. ಈ ವಿಷಯವನ್ನು ಶೀಘ್ರದಲ್ಲಿ ಕಾರ್ಯರೂಪಕ್ಕೆ ಇಳಿಸಲಾಗುವುದು ಎಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಪರಿಸ್ಥಿತಿ ಕುರಿತು ಮಾಡಿರುವ ‘ದೇಶದಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಜನರನ್ನು ಹತ್ತಿಕ್ಕಿ, ಜನರ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದು ತುರ್ತು ಪರಿಸ್ಥಿತಿ ದಿನ’ ಎಂಬ ಟ್ವೀಟ್ ನ್ನು ರಿಟ್ವೀಟ್ ಮಾಡಿದ್ದಾರೆ. ಅಲ್ಲದೇ ತುರ್ತುಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವನ್ನು ಕತ್ತಲಲ್ಲಿಟ್ಟು ಆಡಳಿತ ನಡೆಸಲಾಗಿತ್ತು. ಈ ವೇಳೆ ದೇಶಾದ್ಯಂತ ಲಕ್ಷಾಂತರ ಜನರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದರು. ತುರ್ತುಪರಿಸ್ಥಿತಿಯೆಂದರೇ ಲಕ್ಷಾಂತರ ಹೋರಾಟಗಾರರ ‘ಶೌರ್ಯದ ಕಥೆ ಮತ್ತು ಹೋರಾಟಗಾರರ ಉತ್ಸವ. ಕರಾಳ ದಿನಗಳಿಂದ ಭಾರತ ಹೊರ ಬಂದಿರುವುದೇ ದೊಡ್ಡ. ಇತಿಹಾಸ. ಈ ಇತಿಹಾಸವನ್ನು ಜನರಿಗೆ ಮನದಟ್ಟು ಮಾಡಲು ಪಠ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತುರ್ತು ಪರಿಸ್ಥಿತಿ ಕುರಿತ ಪಾಠಗಳನ್ನು ಅಳವಡಿಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search