• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದರಸಾಕ್ಕೆ ಕಳುಹಿಸಿಲ್ಲ ಎಂದಮಾತ್ರಕ್ಕೆ ಮುಸ್ಲಿಂ ಮಹಿಳೆಯರಿಗೆ ಕಿರುಕುಳ, ಇದೆಂಥಾ ಅಸಹಿಷ್ಣುತೆ?

TNN Correspondent Posted On June 27, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಬೊಬ್ಬೆ ಹಾಕುವವರು ಎಲ್ಲಿದ್ದಾರೆ? ನಾವು ಮುಸ್ಲಿಮರ ಕ್ಷೇಮಾಭಿವೃದ್ಧಿ ಪರ ಎನ್ನುವವರು ಎಲ್ಲಿದ್ದಾರೆ? ನಾವು ಜೀವಪರರು, ಪ್ರಗತಿಪರರು, ಬುದ್ಧಿಜೀವಿಗಳು ಎಂದು ಕರೆಸಿಕೊಳ್ಳುವವರೆಲ್ಲ ಯಾವ ಬಿಲದಲ್ಲಿ ಅಡಗಿ ಕುಳಿತಿದ್ದಾರೆ?

ಎಲ್ಲಿದ್ದೀರಿ ಮಹಿಳಾ ಆಯೋಗದ ನಾರಿಮಣಿಗಳೇ? ಈ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸುವವರು ಯಾರು? ಟೌನ್ ಹಾಲ್ ಮುಂದೆ ನಿಂತು ಧಿಕ್ಕಾರ ಕೂಗುವುದು ಬರೀ ನರೇಂದ್ರ ಮೋದಿ ಅವರ ವಿರುದ್ಧ ಮಾತ್ರವೇ? ಇಂತಹ ವಿಷಯಗಳಲ್ಲಿ ಮೂಲಭೂತವಾದಿಗಳ ವಿರುದ್ಧ ಧಿಕ್ಕಾರ ಕೂಗಲು ನಿಮ್ಮ ಬಾಯಿಯ ನರಗಳು ಸತ್ತು ಹೋಗಿವೆಯೇ?

ಹೌದು, ಉತ್ತರ ಪ್ರದೇಶದ ಮೀರತ್ ನಲ್ಲಿ ತಂದೆಯೊಬ್ಬ ತನ್ನ ನಾಲ್ವರು ಮಕ್ಕಳಿಗೆ ಮದರಸಾಕ್ಕೆ ಕಳುಹಿಸುವುದನ್ನು ನಿಲ್ಲಿಸಿದ್ದು, ಇದಕ್ಕೆ ಕುಪಿತರಾಗಿರುವ ಹಲವು ಮುಸ್ಲಿಂ ಮೂಲಭೂತವಾದಿಗಳು ಈಗ ಮಹಿಳೆಯರಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಅತ್ತ ಮಕ್ಕಳಿಗೆ ರಕ್ಷಣೆಗೆ ಹೆಣ್ಣು ಹೆತ್ತ ತಂದ ಪರಿತಪಿಸುವಂತಾಗಿದೆ.

ಇದರಿಂದ ಬೇಸತ್ತ ನಾಲ್ವರು ಹೆಣ್ಣು ಮಕ್ಕಳ ತಂದೆ ಈಗ ನನ್ನ ಮಕ್ಕಳಿಗೆ ನೀವೇ ಭದ್ರತೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಪತ್ರ ಬರೆದಿದ್ದಾರೆ. ದಯಮಾಡಿ ನನ್ನ ನಾಲ್ಕು ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮುಸ್ಲಿಂ ಮೂಲಭೂತವಾದಿಗಳ ಈ ಉಪಟಳದ ಕುರಿತು ನಾಲ್ವರು ಹೆಣ್ಣು ಮಕ್ಕಳು ಮಾತನಾಡಿದ್ದು, ನಾವು ಇತ್ತೀಚೆಗೆ ಮದರಸಾಕ್ಕೆ ಹೋಗುವುದನ್ನು ನಿಲ್ಲಿಸಿದ್ದೇವೆ. ಇದರಿಂದ ಕೆಲವರು ನಮ್ಮ ಮೇಲೆ ಕೆಲವರು ಕೋಪಗೊಂಡಿದ್ದು, ಮನೆಗೆ ಬಂದು ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ಮುಖಕ್ಕೆ ಆ್ಯಸಿಡ್ ಸುರಿಯುವುದಾಗಿ ಹೆದರಿಸುತ್ತಿದ್ದಾರೆ. ಹಾಗಾಗಿ ನಮ್ಮ ತಂದೆ ಪತ್ರ ಬರೆದಿದ್ದು, ನಮಗೆ ಭದ್ರತೆ ನೀಡಬೇಕು ಎಂದು ಅಳಲು ತೋಡಿಕೊಂಡಿದ್ದಾರೆ.

ಈಗ ಹೇಳಿ ಇಸ್ಲಾಂನ ಯಾವ ನಿಯಮದಲ್ಲಿ ಮುಸ್ಲಿಂ ಮಹಿಳೆಯರು ಕಡ್ಡಾಯವಾಗಿ ಮದರಸಾಗಳಿಗೆ ಹೋಗಲೇಬೇಕು ಎಂದು ಹೇಳಿದೆ? ಯಾವ ಅಲ್ಲಾ ಇದನ್ನು ಕಡ್ಡಾಯಗೊಳಿಸಿದ್ದಾನೆ? ಕುರ್ರಾನ್ ನ ಯಾವ ಅಧ್ಯಾಯದಲ್ಲಿ ಹೀಗೆ ಹೇಳಲಾಗಿದೆ? ಮದರಸಾಗಳಿಗೆ ಬರದಿದ್ದರೆ ಮುಖಕ್ಕೆ ಆ್ಯಸಿಡ್ ಎರಚುತ್ತೇನೆ ಎನ್ನುವುದು ಯಾವ ಸೀಮೆ ಮನುಷ್ಯತ್ವ ಸ್ವಾಮಿ? ಯಾರು ಉತ್ತರಿಸಬೇಕು ಇದಕ್ಕೆ? ಇಸ್ಲಾಂ ಧರ್ಮಗುರುಗಳೂ ಇವರ ಕುರಿತು ಯೋಚಿಸಬಾರದೆ? ಥೂ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search