• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ದಾರ್ ಪಟೇಲ್ ರಿಗೆ ನೆಹರು ಸ್ವಾತಂತ್ರ್ಯ ನೀಡಿದ್ದರೇ, ಜಮ್ಮು ಕಾಶ್ಮೀರದ ಸ್ಥಿತಿ ಬೇರೆಯೇ ಇರುತ್ತಿತ್ತು: ಕೇಂದ್ರ ಸಚಿವ ಜೀತೇಂದ್ರ ಸಿಂಗ್

TNN Correspondent Posted On June 27, 2018
0


0
Shares
  • Share On Facebook
  • Tweet It

ಜಮ್ಮು: ಜಮ್ಮು ಕಾಶ್ಮೀರದಲ್ಲಿ ಪ್ರಸ್ತುತ ಪರಿಸ್ಥಿತಿ ನಿರ್ಮಾಣಕ್ಕೆ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರೇ ಕಾರಣ. ಅಂದು ಅವರು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರಿಗೆ ಸ್ವಾತಂತ್ರ್ಯ ನೀಡಿದ್ದರೇ ಪ್ರಸ್ತುತ ಜಮ್ಮು ಕಾಶ್ಮೀರದ ಸ್ಥಿತಿಯೇ ಬೇರೆಯಾಗಿರುತ್ತಿತ್ತು ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್  ಕಾಂಗ್ರೆಸ್ ಮೂಲವನ್ನು ಪ್ರಶ್ನಿಸಿದ್ದಾರೆ.

ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳು ಮತ್ತು ಕಾಶ್ಮೀರದ ಕುರಿತು ಕಾಂಗ್ರೆಸ್ ನಾಯಕರ ದೇಶವಿರೋಧಿ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಜೀತೇಂದ್ರ ಸಿಂಗ್, ನೆಹರು ಅವರು ದೇಶದ ಇತರ ರಾಜ್ಯಗಳ ಕುರಿತು ಸರ್ದಾರ್ ಪಟೇಲ್ ರಿಗೆ ನೀಡಿದ್ದ ಸ್ವಾತಂತ್ರ್ಯ ಜಮ್ಮು ಕಾಶ್ಮೀರದ ವಿಷಯದಲ್ಲಿ ನೀಡಿದ್ದರೇ, ದೇಶದ ಇತಿಹಾಸವೇ ಬೇರೆಯಾಗುತ್ತಿತ್ತು ಅಲ್ಲದೇ ದೇಶವನ್ನು ಬಹುದಿನಗಳಿಂದ ಆಳಿದ ಕಾಂಗ್ರೆಸ್ ನ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಕಾಶ್ಮೀರ ಸಮಸ್ಯೆ ಬಗ್ಗೆ ಸರಿಯಾಗಿ ಸ್ಪಂದಿಸಲೇ ಇಲ್ಲ. ಆದ್ದರಿಂದಲೇ ಇಷ್ಟು ವರ್ಷವಾದರೂ ಕಣಿವೆಯಲ್ಲಿ ಅದೇ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಅವಿಭಾಜ್ಯ ಅಂಗವಾದ ಜಮ್ಮು ಕಾಶ್ಮೀರದ ಪ್ರದೇಶವನ್ನು ಅಕ್ರಮವಾಗಿ ವಶ ಪಡಿಸಿಕೊಳ್ಳಲು ಪಾಕಿಸ್ತಾನ ಹವಣಿಸುತ್ತಿದೆ. ಈ ಸಮಸ್ಯೆ ಜೀವಂತವಾಗಿರಲು ಅಂದು ನೆಹರು ಅಂದಿನ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಹಸ್ತಕ್ಷೇಪ ಮಾಡಲು ಬಿಟ್ಟಿರಲಿಲ್ಲ. ಇದೀಗ ಆ ಸಮಸ್ಯೆ ದೈತ್ಯಾಕಾರವಾಗಿ ಬೆಳೆದು ನಿಂತಿದೆ. ನೆಹರು ಜಮ್ಮು ಕಾಶ್ಮೀರದ ಮುಖಂಡ ಶೇಖ್ ಅಬ್ದುಲ್ಲಾ ಜೊತೆ ವಿಶೇಷ ಸಂಬಂಧ ಹೊಂದಿದ್ದರು. ಅದಕ್ಕಾಗಿಯೇ ಅವರು ಜಮ್ಮು ಕಾಶ್ಮೀರದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದರು, ಆದರೆ ಅದು ದೇಶವಿರೋಧಿಯಾಗಿ ಪರಿಣಮಿಸಿತು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search