• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರೇಕೆ ಆರೆಸ್ಸೆಸ್ ಮುಖಂಡರನ್ನು ಭೇಟಿ ಮಾಡಿದ್ದು ಗೊತ್ತಾ?

TNN Correspondent Posted On June 27, 2018
0


0
Shares
  • Share On Facebook
  • Tweet It

ಲಖನೌ: ಯೋಗಿ ಆದಿತ್ಯನಾಥರು ಯಾವುದಾದರೂ ನಿರ್ಧಾರ ಕೈಗೊಳ್ಳಲು ಮುಂದಾದರೆ, ಯಾವುದೇ ನಡೆ ಇಡಲು ಮನಸ್ಸು ಮಾಡಿದರೆ ಇಡೀ ರಾಜ್ಯ ಏಕೆ, ದೇಶವೇ ಗಮನಹರಿಸುತ್ತದೆ. ಇತ್ತೀಚಿಗಷ್ಟೇ ಯೋಗಿ ಆದಿತ್ಯನಾಥರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದು ಖಚಿತ ಎಂದು ಹೇಳಿದ್ದು ಹಿಂದೂಗಳಲ್ಲಿ ಆಸೆ ಚಿಗುರಿತ್ತು.

ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಭೈಯಾಜಿ ಜೋಷಿ, ಜಂಟಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೋಪಾಲ್ ಅವರನ್ನು ಯೋಗಿ ಆದಿತ್ಯನಾಥರು ಭೇಟಿಯಾಗಿ ಚರ್ಚೆ ಮಾಡಿದ್ದಾರೆ. ಅಲ್ಲದೆ ಹಲವು ವಿಷಯಗಳ ಕುರಿತಾಗಿ ಚರ್ಚೆ ಮಾಡಿದ್ದಾರೆ ಎಂದು ತಿಳಿದುಬಂದಿದ್ದು ಕುತೂಹಲ ಮೂಡಿಸಿದೆ.

ಮುಂದಿನ ವರ್ಷ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಘಟನೆ, ಸಹಕಾರ, ದಲಿತರು ಹಾಗೂ ಮುಸ್ಲಿಮರ ಒಗ್ಗೂಡಿಸಿ ಪಕ್ಷಕ್ಕೆ ಬೆಂಬಲ ಯಾಚನೆ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ ಮುಂದಿನ ವರ್ಷ ಅಲಹಾಬಾದ್ ನಲ್ಲಿ ಕುಂಭಮೇಳ ನಡೆಯುವುದರಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ ಸುಮಾರು 100ಕ್ಕೂ ಅಧಿಕ ಮುಖಂಡರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ್ದಾರೆ. ಈ ಬಾರಿ ಕುಂಭಮೇಳ ಅದ್ಧೂರಿಯಾಗಿ ಸಹ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ರಾಮಮಂದಿರ ನಿರ್ಮಾಣದ ಕುರಿತು ಯೋಗಿ ಆದಿತ್ಯನಾಥರು ಉಲ್ಲೇಖಿಸಿದ್ದು, ಈಗ ಆರೆಸ್ಸೆಸ್ ಮುಖಂಡರನ್ನು ಸಹ ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ. ರಾಮಮಂದಿರ ನಿರ್ಮಾಣದ ಕುರಿತು ಸಹ ಯೋಗಿ ಆದಿತ್ಯನಾಥರು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search