• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮುಂಬೈ: ಖಾಸಗಿ ವಿಮಾನ ಪತನ ಐವರ ಸಾವು

sathish shashi Posted On June 28, 2018
0


0
Shares
  • Share On Facebook
  • Tweet It

ಮುಂಬೈ: ಮುಂಬೈ ಮಹಾನಗರದ ಹೊರವಲಯದಲ್ಲಿ ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಲಘು ವಿಮಾನವೊಂದು ಪತನಗೊಂಡು ಐವರು ಸಾವನ್ನಪ್ಪಿದ್ದಾರೆ.

https://youtu.be/Oztt20LeNoY

ಜುಹುನಿಂದ ಹೊರಟ 12 ಆಸನಗಳ ಈ ಖಾಸಗಿ ವಿಮಾನ ಘಾಟ್ಕೊಪುರದ ಜಾಗೃತಿ ನಗರದ ಸಮೀಪ ನೆಲಕ್ಕಪ್ಪಳಿಸಿ ಭಸ್ಮಗೊಂಡಿದೆ. ವಿಮಾನದ ಇಬ್ಬರು ಪೈಲಟ್‌ಗಳು ಹಾಗೂ  ಇಬ್ಬರು ಇಂಜಿನಿಯರ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ವೇಳೆ ವಿಮಾನದ ಕೆಳಗೆ ಸಿಕ್ಕಿ ಓರ್ವ ಪಾದಚಾರಿಯೂ ಸಾವನ್ನಪ್ಪಿದ್ದಾನೆ. ಮಹಿಳಾ ಪೈಲಟ್ ತನ್ನ ಪ್ರಾಣವನ್ನು ಒತ್ತೆಯಿಟ್ಟು ಘೋರ ದುರಂತ ಸಂಭವಿಸುವುದನ್ನು ತಪ್ಪಿಸಿದ್ದಾರೆ.

 ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ವಿಮಾನ ನಿರ್ಮಾಣ ಹಂತದ ಕಟ್ಟಡವೊಂದರ ಮೇಲೆ ಬಿದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಪೈಲಟ್ ಸಮಯಪ್ರಜ್ಞೆಯಿಂದಾಗಿ ಈ ಜನನಿಬಿಡ ಸ್ಥಳದಲ್ಲಿ ಸಂಚರಿಸುತ್ತಿದ್ದ ಅಪಾರ ಸಂಖ್ಯೆಯ ನಾಗರಿಕರು ಅಪಾಯದಿಂದ ಪಾರಾಗಿದ್ದಾರೆ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
sathish shashi February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
sathish shashi February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search