• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮುಂಬೈ: ಖಾಸಗಿ ವಿಮಾನ ಪತನ ಐವರ ಸಾವು

sathish shashi Posted On June 28, 2018
0


0
Shares
  • Share On Facebook
  • Tweet It

ಮುಂಬೈ: ಮುಂಬೈ ಮಹಾನಗರದ ಹೊರವಲಯದಲ್ಲಿ ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಲಘು ವಿಮಾನವೊಂದು ಪತನಗೊಂಡು ಐವರು ಸಾವನ್ನಪ್ಪಿದ್ದಾರೆ.

https://youtu.be/Oztt20LeNoY

ಜುಹುನಿಂದ ಹೊರಟ 12 ಆಸನಗಳ ಈ ಖಾಸಗಿ ವಿಮಾನ ಘಾಟ್ಕೊಪುರದ ಜಾಗೃತಿ ನಗರದ ಸಮೀಪ ನೆಲಕ್ಕಪ್ಪಳಿಸಿ ಭಸ್ಮಗೊಂಡಿದೆ. ವಿಮಾನದ ಇಬ್ಬರು ಪೈಲಟ್‌ಗಳು ಹಾಗೂ  ಇಬ್ಬರು ಇಂಜಿನಿಯರ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ವೇಳೆ ವಿಮಾನದ ಕೆಳಗೆ ಸಿಕ್ಕಿ ಓರ್ವ ಪಾದಚಾರಿಯೂ ಸಾವನ್ನಪ್ಪಿದ್ದಾನೆ. ಮಹಿಳಾ ಪೈಲಟ್ ತನ್ನ ಪ್ರಾಣವನ್ನು ಒತ್ತೆಯಿಟ್ಟು ಘೋರ ದುರಂತ ಸಂಭವಿಸುವುದನ್ನು ತಪ್ಪಿಸಿದ್ದಾರೆ.

 ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ವಿಮಾನ ನಿರ್ಮಾಣ ಹಂತದ ಕಟ್ಟಡವೊಂದರ ಮೇಲೆ ಬಿದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಪೈಲಟ್ ಸಮಯಪ್ರಜ್ಞೆಯಿಂದಾಗಿ ಈ ಜನನಿಬಿಡ ಸ್ಥಳದಲ್ಲಿ ಸಂಚರಿಸುತ್ತಿದ್ದ ಅಪಾರ ಸಂಖ್ಯೆಯ ನಾಗರಿಕರು ಅಪಾಯದಿಂದ ಪಾರಾಗಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
sathish shashi March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
sathish shashi March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 5
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search