• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಂಬೈ: ಖಾಸಗಿ ವಿಮಾನ ಪತನ ಐವರ ಸಾವು

sathish shashi Posted On June 28, 2018


  • Share On Facebook
  • Tweet It

ಮುಂಬೈ: ಮುಂಬೈ ಮಹಾನಗರದ ಹೊರವಲಯದಲ್ಲಿ ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಲಘು ವಿಮಾನವೊಂದು ಪತನಗೊಂಡು ಐವರು ಸಾವನ್ನಪ್ಪಿದ್ದಾರೆ.

ಜುಹುನಿಂದ ಹೊರಟ 12 ಆಸನಗಳ ಈ ಖಾಸಗಿ ವಿಮಾನ ಘಾಟ್ಕೊಪುರದ ಜಾಗೃತಿ ನಗರದ ಸಮೀಪ ನೆಲಕ್ಕಪ್ಪಳಿಸಿ ಭಸ್ಮಗೊಂಡಿದೆ. ವಿಮಾನದ ಇಬ್ಬರು ಪೈಲಟ್‌ಗಳು ಹಾಗೂ  ಇಬ್ಬರು ಇಂಜಿನಿಯರ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ವೇಳೆ ವಿಮಾನದ ಕೆಳಗೆ ಸಿಕ್ಕಿ ಓರ್ವ ಪಾದಚಾರಿಯೂ ಸಾವನ್ನಪ್ಪಿದ್ದಾನೆ. ಮಹಿಳಾ ಪೈಲಟ್ ತನ್ನ ಪ್ರಾಣವನ್ನು ಒತ್ತೆಯಿಟ್ಟು ಘೋರ ದುರಂತ ಸಂಭವಿಸುವುದನ್ನು ತಪ್ಪಿಸಿದ್ದಾರೆ.

 ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ವಿಮಾನ ನಿರ್ಮಾಣ ಹಂತದ ಕಟ್ಟಡವೊಂದರ ಮೇಲೆ ಬಿದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಪೈಲಟ್ ಸಮಯಪ್ರಜ್ಞೆಯಿಂದಾಗಿ ಈ ಜನನಿಬಿಡ ಸ್ಥಳದಲ್ಲಿ ಸಂಚರಿಸುತ್ತಿದ್ದ ಅಪಾರ ಸಂಖ್ಯೆಯ ನಾಗರಿಕರು ಅಪಾಯದಿಂದ ಪಾರಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
sathish shashi June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
sathish shashi June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search