• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಲಾಂ ಸ್ವೀಕರಿಸದ್ದಕ್ಕೇ ರಾಷ್ಟ್ರಮಟ್ಟದ ಶೂಟರ್ ಗೆ ಧರ್ಮಾಂಧ ಪತಿ ವಿಚ್ಛೇದನ ನೀಡಿದ್ದಾರೆ ನೋಡಿ!

TNN Correspondent Posted On June 28, 2018
0


0
Shares
  • Share On Facebook
  • Tweet It

ದೇಶದಲ್ಲಿ ದಿನೇದಿನೆ ಬೆಳಕಿಗೆ ಬರುತ್ತಿರುವ ಲವ್ ಜಿಹಾದ್ ಪ್ರಕರಣ ನೋಡಿದಾಗ ಇಸ್ಲಾಂ ಮೂಲಭೂತವಾದದ ಬಗ್ಗೆ ಟೀಕೆ ವ್ಯಕ್ತವಾಗುತ್ತವೆ. ಇವರೇನೋ ಧಾರ್ಮಿಕ ಅಸಹಿಷ್ಣುಗಳು, ಧರ್ಮದ ಹೆಸರಿನಲ್ಲಿ ಹೇಯ ಕೃತ್ಯ ಮಾಡುವವರು ಎಂದು ಸುಮ್ಮನಾಗಬಹುದು. ಆದರೆ ಅಕ್ಷರಸ್ಥರೂ, ಕ್ರೀಡಾಪಟುಗಳೇ ಧರ್ಮಾಂಧತೆ ಮೆರೆದಿದರೆ ಸಮಾಜದ ಗತಿ ಇನ್ನೇನಾಗಬೇಕು?

ಹೌದು, ರಾಷ್ಟ್ರಮಟ್ಟದ ಶೂಟರ್ ಆಗಿರುವ ಜಾರ್ಖಂಡ್ ನ ತಾರಾ ಶಾಹ್ ದೇವ್ 2014ರಲ್ಲಿ ಶೂಟರ್ ಒಬ್ಬರನ್ನು ಮದುವೆಯಾಗಿದ್ದು, ಈಗ ಇಸ್ಲಾಂ ಧರ್ಮಕ್ಕೆ ತಾರಾ ಒಪ್ಪಿಕೊಳ್ಳದ ಕಾರಣ ವಿಚ್ಛೇದನ ನೀಡಿದ್ದಾನೆ.

ಶೂಟರ್ ಆಗಿರುವ ವ್ಯಕ್ತಿ ಮೊದಲು ತಾನು ಹಿಂದೂ ಎಂದೂ, ತನ್ನ ಹೆಸರು ರಂಜೀತ್ ಕುಮಾರ್ ಎಂದೂ ತಾರಾ ಹಾಗೂ ಆಕೆಯ ಕುಟುಂಬಸ್ಥರನ್ನು ನಂಬಿಸಿದ್ದಾನೆ. ಅಲ್ಲದೆ ಇಬ್ಬರೂ 2014ರ ಜುಲೈ 7ರಂದು ಹಿಂದೂ ಸಂಪ್ರದಾಯದಂತೆ ಮದುವೆ ಸಹ ಆಗಿದ್ದಾರೆ. ಮದುವೆಯಾದ ಆರಂಭದ ದಿನಗಳಲ್ಲಿ ಎಲ್ಲವೂ ಚೆನ್ನಾಗೇ ಇತ್ತು.

ಆದರೆ ಮದುವೆಯಾಗಿ ಕೆಲ ದಿನಗಳ ಬಳಿಕ ತಾರಾಗೆ ಭಯಾನಕ ಮಾಹಿತಿ ಗೊತ್ತಾಗಿದ್ದು, ರಂಜೀತ್ ಕುಮಾರ್ ಹಿಂದೂವೇ ಅಲ್ಲ, ಆತನ ಹೆಸರು ರಖಿಬುಲ್ ಹಸನ್ ಎಂಬುದು ಗೊತ್ತಾಗಿದೆ, ಆದರೂ ತಾರಾ ಗಂಡನ ಮನೆಯಲ್ಲೇ ವಾಸವಿದ್ದರು ಎಂದು ತಿಳಿದುಬಂದಿದೆ.

ಆದರೆ ಬಳಿಕ ರಖಿಬುಲ್ ಹಸನ್ ಹಾಗೂ ಆತನ ತಾಯಿ ತಾರಾ ಅವರಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಅಲ್ಲದೆ ತಾರಾ ಇಸ್ಲಾಂಗೆ ಮತಾಂತರವಾಗಬೇಕು ಎಂದು ಬಲವಂತ ಮಾಡಿದ್ದಾರೆ. ಇದರಿಂದ ಬೇಸತ್ತ ತಾರಾ ತವರು ಮನೆಗೆ ತೆರಳಿ ಜೀವನ ಸಾಗಿಸುತ್ತಿದ್ದರು. ಈಗ ರಖಿಬುಲ್ ಹಸನ್ ನ್ಯಾಯಾಲಯದ ಮೊರೆ ಹೋಗಿ ತಾರಾಗೆ ವಿಚ್ಛೇದನ ನೀಡಿದ್ದಾನೆ, ಆ ಮೂಲಕ ಧರ್ಮಾಂಧತೆ ಮೆರೆದಿದ್ದಾನೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search