• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಲಾಂ ಸ್ವೀಕರಿಸದ್ದಕ್ಕೇ ರಾಷ್ಟ್ರಮಟ್ಟದ ಶೂಟರ್ ಗೆ ಧರ್ಮಾಂಧ ಪತಿ ವಿಚ್ಛೇದನ ನೀಡಿದ್ದಾರೆ ನೋಡಿ!

TNN Correspondent Posted On June 28, 2018
0


0
Shares
  • Share On Facebook
  • Tweet It

ದೇಶದಲ್ಲಿ ದಿನೇದಿನೆ ಬೆಳಕಿಗೆ ಬರುತ್ತಿರುವ ಲವ್ ಜಿಹಾದ್ ಪ್ರಕರಣ ನೋಡಿದಾಗ ಇಸ್ಲಾಂ ಮೂಲಭೂತವಾದದ ಬಗ್ಗೆ ಟೀಕೆ ವ್ಯಕ್ತವಾಗುತ್ತವೆ. ಇವರೇನೋ ಧಾರ್ಮಿಕ ಅಸಹಿಷ್ಣುಗಳು, ಧರ್ಮದ ಹೆಸರಿನಲ್ಲಿ ಹೇಯ ಕೃತ್ಯ ಮಾಡುವವರು ಎಂದು ಸುಮ್ಮನಾಗಬಹುದು. ಆದರೆ ಅಕ್ಷರಸ್ಥರೂ, ಕ್ರೀಡಾಪಟುಗಳೇ ಧರ್ಮಾಂಧತೆ ಮೆರೆದಿದರೆ ಸಮಾಜದ ಗತಿ ಇನ್ನೇನಾಗಬೇಕು?

ಹೌದು, ರಾಷ್ಟ್ರಮಟ್ಟದ ಶೂಟರ್ ಆಗಿರುವ ಜಾರ್ಖಂಡ್ ನ ತಾರಾ ಶಾಹ್ ದೇವ್ 2014ರಲ್ಲಿ ಶೂಟರ್ ಒಬ್ಬರನ್ನು ಮದುವೆಯಾಗಿದ್ದು, ಈಗ ಇಸ್ಲಾಂ ಧರ್ಮಕ್ಕೆ ತಾರಾ ಒಪ್ಪಿಕೊಳ್ಳದ ಕಾರಣ ವಿಚ್ಛೇದನ ನೀಡಿದ್ದಾನೆ.

ಶೂಟರ್ ಆಗಿರುವ ವ್ಯಕ್ತಿ ಮೊದಲು ತಾನು ಹಿಂದೂ ಎಂದೂ, ತನ್ನ ಹೆಸರು ರಂಜೀತ್ ಕುಮಾರ್ ಎಂದೂ ತಾರಾ ಹಾಗೂ ಆಕೆಯ ಕುಟುಂಬಸ್ಥರನ್ನು ನಂಬಿಸಿದ್ದಾನೆ. ಅಲ್ಲದೆ ಇಬ್ಬರೂ 2014ರ ಜುಲೈ 7ರಂದು ಹಿಂದೂ ಸಂಪ್ರದಾಯದಂತೆ ಮದುವೆ ಸಹ ಆಗಿದ್ದಾರೆ. ಮದುವೆಯಾದ ಆರಂಭದ ದಿನಗಳಲ್ಲಿ ಎಲ್ಲವೂ ಚೆನ್ನಾಗೇ ಇತ್ತು.

ಆದರೆ ಮದುವೆಯಾಗಿ ಕೆಲ ದಿನಗಳ ಬಳಿಕ ತಾರಾಗೆ ಭಯಾನಕ ಮಾಹಿತಿ ಗೊತ್ತಾಗಿದ್ದು, ರಂಜೀತ್ ಕುಮಾರ್ ಹಿಂದೂವೇ ಅಲ್ಲ, ಆತನ ಹೆಸರು ರಖಿಬುಲ್ ಹಸನ್ ಎಂಬುದು ಗೊತ್ತಾಗಿದೆ, ಆದರೂ ತಾರಾ ಗಂಡನ ಮನೆಯಲ್ಲೇ ವಾಸವಿದ್ದರು ಎಂದು ತಿಳಿದುಬಂದಿದೆ.

ಆದರೆ ಬಳಿಕ ರಖಿಬುಲ್ ಹಸನ್ ಹಾಗೂ ಆತನ ತಾಯಿ ತಾರಾ ಅವರಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಅಲ್ಲದೆ ತಾರಾ ಇಸ್ಲಾಂಗೆ ಮತಾಂತರವಾಗಬೇಕು ಎಂದು ಬಲವಂತ ಮಾಡಿದ್ದಾರೆ. ಇದರಿಂದ ಬೇಸತ್ತ ತಾರಾ ತವರು ಮನೆಗೆ ತೆರಳಿ ಜೀವನ ಸಾಗಿಸುತ್ತಿದ್ದರು. ಈಗ ರಖಿಬುಲ್ ಹಸನ್ ನ್ಯಾಯಾಲಯದ ಮೊರೆ ಹೋಗಿ ತಾರಾಗೆ ವಿಚ್ಛೇದನ ನೀಡಿದ್ದಾನೆ, ಆ ಮೂಲಕ ಧರ್ಮಾಂಧತೆ ಮೆರೆದಿದ್ದಾನೆ.

0
Shares
  • Share On Facebook
  • Tweet It




Trending Now
ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
Tulunadu News July 7, 2025
ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
Tulunadu News July 7, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
  • Popular Posts

    • 1
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 2
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 3
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • 4
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 5
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!

  • Privacy Policy
  • Contact
© Tulunadu Infomedia.

Press enter/return to begin your search