• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಲಾಂ ಸ್ವೀಕರಿಸದ್ದಕ್ಕೇ ರಾಷ್ಟ್ರಮಟ್ಟದ ಶೂಟರ್ ಗೆ ಧರ್ಮಾಂಧ ಪತಿ ವಿಚ್ಛೇದನ ನೀಡಿದ್ದಾರೆ ನೋಡಿ!

TNN Correspondent Posted On June 28, 2018
0


0
Shares
  • Share On Facebook
  • Tweet It

ದೇಶದಲ್ಲಿ ದಿನೇದಿನೆ ಬೆಳಕಿಗೆ ಬರುತ್ತಿರುವ ಲವ್ ಜಿಹಾದ್ ಪ್ರಕರಣ ನೋಡಿದಾಗ ಇಸ್ಲಾಂ ಮೂಲಭೂತವಾದದ ಬಗ್ಗೆ ಟೀಕೆ ವ್ಯಕ್ತವಾಗುತ್ತವೆ. ಇವರೇನೋ ಧಾರ್ಮಿಕ ಅಸಹಿಷ್ಣುಗಳು, ಧರ್ಮದ ಹೆಸರಿನಲ್ಲಿ ಹೇಯ ಕೃತ್ಯ ಮಾಡುವವರು ಎಂದು ಸುಮ್ಮನಾಗಬಹುದು. ಆದರೆ ಅಕ್ಷರಸ್ಥರೂ, ಕ್ರೀಡಾಪಟುಗಳೇ ಧರ್ಮಾಂಧತೆ ಮೆರೆದಿದರೆ ಸಮಾಜದ ಗತಿ ಇನ್ನೇನಾಗಬೇಕು?

ಹೌದು, ರಾಷ್ಟ್ರಮಟ್ಟದ ಶೂಟರ್ ಆಗಿರುವ ಜಾರ್ಖಂಡ್ ನ ತಾರಾ ಶಾಹ್ ದೇವ್ 2014ರಲ್ಲಿ ಶೂಟರ್ ಒಬ್ಬರನ್ನು ಮದುವೆಯಾಗಿದ್ದು, ಈಗ ಇಸ್ಲಾಂ ಧರ್ಮಕ್ಕೆ ತಾರಾ ಒಪ್ಪಿಕೊಳ್ಳದ ಕಾರಣ ವಿಚ್ಛೇದನ ನೀಡಿದ್ದಾನೆ.

ಶೂಟರ್ ಆಗಿರುವ ವ್ಯಕ್ತಿ ಮೊದಲು ತಾನು ಹಿಂದೂ ಎಂದೂ, ತನ್ನ ಹೆಸರು ರಂಜೀತ್ ಕುಮಾರ್ ಎಂದೂ ತಾರಾ ಹಾಗೂ ಆಕೆಯ ಕುಟುಂಬಸ್ಥರನ್ನು ನಂಬಿಸಿದ್ದಾನೆ. ಅಲ್ಲದೆ ಇಬ್ಬರೂ 2014ರ ಜುಲೈ 7ರಂದು ಹಿಂದೂ ಸಂಪ್ರದಾಯದಂತೆ ಮದುವೆ ಸಹ ಆಗಿದ್ದಾರೆ. ಮದುವೆಯಾದ ಆರಂಭದ ದಿನಗಳಲ್ಲಿ ಎಲ್ಲವೂ ಚೆನ್ನಾಗೇ ಇತ್ತು.

ಆದರೆ ಮದುವೆಯಾಗಿ ಕೆಲ ದಿನಗಳ ಬಳಿಕ ತಾರಾಗೆ ಭಯಾನಕ ಮಾಹಿತಿ ಗೊತ್ತಾಗಿದ್ದು, ರಂಜೀತ್ ಕುಮಾರ್ ಹಿಂದೂವೇ ಅಲ್ಲ, ಆತನ ಹೆಸರು ರಖಿಬುಲ್ ಹಸನ್ ಎಂಬುದು ಗೊತ್ತಾಗಿದೆ, ಆದರೂ ತಾರಾ ಗಂಡನ ಮನೆಯಲ್ಲೇ ವಾಸವಿದ್ದರು ಎಂದು ತಿಳಿದುಬಂದಿದೆ.

ಆದರೆ ಬಳಿಕ ರಖಿಬುಲ್ ಹಸನ್ ಹಾಗೂ ಆತನ ತಾಯಿ ತಾರಾ ಅವರಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಅಲ್ಲದೆ ತಾರಾ ಇಸ್ಲಾಂಗೆ ಮತಾಂತರವಾಗಬೇಕು ಎಂದು ಬಲವಂತ ಮಾಡಿದ್ದಾರೆ. ಇದರಿಂದ ಬೇಸತ್ತ ತಾರಾ ತವರು ಮನೆಗೆ ತೆರಳಿ ಜೀವನ ಸಾಗಿಸುತ್ತಿದ್ದರು. ಈಗ ರಖಿಬುಲ್ ಹಸನ್ ನ್ಯಾಯಾಲಯದ ಮೊರೆ ಹೋಗಿ ತಾರಾಗೆ ವಿಚ್ಛೇದನ ನೀಡಿದ್ದಾನೆ, ಆ ಮೂಲಕ ಧರ್ಮಾಂಧತೆ ಮೆರೆದಿದ್ದಾನೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search