• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿಯಲ್ಲಿ ಕರಾವಳಿಯ ಎರಡು ದೇವಾಲಯ, ಯಾವವು ಗೊತ್ತಾ?

TNN Correspondent Posted On June 28, 2018


  • Share On Facebook
  • Tweet It

ಮಂಗಳೂರು: ರಾಜ್ಯ ಮುಜರಾಯಿ ಇಲಾಖೆ ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕರಾವಳಿಯ ಎರಡು ದೇವಾಲಯಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ, ಎರಡೂ ದೇವಾಲಯ ರಾಜ್ಯದ ಶ್ರೀಮಂತ ದೇವಾಲಯ ಎನಿಸಿವೆ,

ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 95.92 ಕೋಟಿ ರೂಪಾಯಿ ಸಂಗ್ರಹವಾಗಿ ರಾಜ್ಯದ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದರೆ, 43.92 ಕೋಟಿ ರೂಪಾಯಿ ಸಂಗ್ರಹವಾದ ಕೊಲ್ಲೂರು ದೇವಾಲಯ ದ್ವಿತೀಯ ಸ್ಥಾನ ಪಡೆದಿದೆ.

30 ಕೋಟಿ ರೂಪಾಯಿ ಸಂಗ್ರಹವಾದ ಚಾಮುಂಡೇಶ್ವರಿ ತೃತೀಯ, 23.91 ಕೋಟಿ ರೂಪಾಯಿ ಸಂಗ್ರಹವಾದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಾಲಯ ನಾಲ್ಕನೇ ಹಾಗೂ 19.98 ಕೋಟಿ ರೂಪಾಯಿ ಸಂಗ್ರಹವಾದ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ ಹಾಗೂ 8 ಕೋಟಿ ರೂಪಾಯಿ ಸಂಗ್ರಹವಾದ ಬೆಂಗಳೂರಿನ ಬನಶಂಕರಿ ದೇವಾಲಯ ಆರನೇ ಸ್ಥಾನ ಪಡೆದಿದೆ.

ದೇವಸ್ಥಾನದ ಹುಂಡಿಗಳಲ್ಲಿ ಸಂಗ್ರಹವಾಗುವ ಹಣದ ಲೆಕ್ಕಾಚಾರದ ಆಧಾರದ ಮೇಲೆ ಮುಜರಾಯಿ ಇಲಾಖೆ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ ಮಾಡುತ್ತದೆ. ಈ ಬಾರಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಇತಿಹಾಸದಲ್ಲೇ ಹೆಚ್ಚು ಹಣ ಸಂಗ್ರಹವಾಗಿದ್ದು, ದಾಖಲೆ ಬರೆದಿದೆ. ಹುಂಡಿಯ ಹಣದಲ್ಲಿ ಶೇ.60ರಷ್ಟನ್ನು ದೇಗುಲ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಮುಜರಾಯಿ ಇಲಾಖೆ ಲೆಕ್ಕ ತೋರಿಸಿದೆ.

  • Share On Facebook
  • Tweet It


- Advertisement -


Trending Now
ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
Tulunadu News September 28, 2023
ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
Tulunadu News September 27, 2023
Leave A Reply

  • Recent Posts

    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
  • Popular Posts

    • 1
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 2
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 3
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 4
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • 5
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search