• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾನವೀಯತೆ ಮೆರೆದ ಭಾರತೀಯ ಸೇನೆ, ಪಾಕ್ ಬಾಲಕನನ್ನು ಸಿಹಿ ನೀಡಿ ಹಸ್ತಾಂತರಿಸಿದ ಸೈನಿಕರು

TNN Correspondent Posted On June 29, 2018
0


0
Shares
  • Share On Facebook
  • Tweet It

ಶ್ರೀನಗರ: ಭಾರತೀಯ ಸೇನೆಯ ಅಧಿಕಾರಿಗಳು ಕ್ರೌರ್ಯ ಮೆರೆದವರಿಗೆ ಅದಕ್ಕೆ ತಕ್ಕಂತೆ ಉತ್ತರ ನೀಡುತ್ತಾರೆ. ಆದರೆ ಮಾನವೀಯತೆ ನೆಲೆಯಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಾರೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಭಾರತದೊಂದಿಗೆ ಸದಾ ಸೆಣಸಾಟಕ್ಕೆ ಇಳಿಯುವ ಪಾಕಿಸ್ತಾನದ ಬಾಲಕನೊಬ್ಬ ನಾಲ್ಕು ದಿನಗಳ ಹಿಂದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಾರತದ ಗಡಿಯೊಳಗೆ ಪ್ರವೇಶಿಸಿದ್ದ. 11 ವರ್ಷದ ಆ ಬಾಲಕನನ್ನು ಭಾರತೀಯ ಸೈನಿಕರು ಪಾಕಿಸ್ತಾನದ ಅಧಿಕಾರಿಗಳಿಗೆ ಸಿಹಿಯೊಂದಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

11 ವರ್ಷದ ಬಾಲಕ ಅಬ್ದುಲ್ಲಾ ಜೂನ್‌ 24ರಂದು ಭಾರತದ ಗಡಿಯೊಳಗೆ ಪ್ರವೇಶಿಸಿದ್ದ. ಅಕ್ರಮವಾಗಿ ಪ್ರವೇಶಿಸಿದ ಬಾಲಕನ್ನನ್ನು ಪೂಂಛ್‌ ಜಿಲ್ಲೆಯ ದೇಗ್ವಾರ್‌ ವಲಯದಲ್ಲಿ ಭಾರತೀಯ ಸೇನೆ ಪತ್ತೆ ಹಚ್ಚಿತ್ತು. ಆತನನ್ನು ಅದೇ ದಿನ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಒಪ್ಪಿಸಲಾಗಿತ್ತು.

ನಂತರ ಪೊಲೀಸರು ಬಾಲಕನನ್ನು ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಂಡರು. ಅಲ್ಲದೇ ಆತನನ್ನು ಪಾಕಿಸ್ತಾನದ ಅಧಿಕಾರಿಗಳಿಗೆ ಹಸ್ತಾಂತರಿಸಿ, ಸ್ನೇಹವೃದ್ಧಿಯತ್ತ ಹೊಸ ಹೆಜ್ಜೆ ಇಟ್ಟಿದ್ದಾರೆ.
ಬಾಲಕನ ವಯಸ್ಸು ಪರಿಗಣಿಸಿ, ಭಾರತ ಮತ್ತು ಪಾಕಿಸ್ತಾನದ ಮಧ್ಯ ಬಾಂಧವ್ಯ ವೃದ್ಧಿ ಉತ್ತೇಜಿಸಲು ಅಬ್ದುಲ್ಲಾನನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಲಾಗಿದೆ ಎಂದು ಭಾರತೀಯ ಸೇನೆಯ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search