• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾನವೀಯತೆ ಮೆರೆದ ಭಾರತೀಯ ಸೇನೆ, ಪಾಕ್ ಬಾಲಕನನ್ನು ಸಿಹಿ ನೀಡಿ ಹಸ್ತಾಂತರಿಸಿದ ಸೈನಿಕರು

TNN Correspondent Posted On June 29, 2018
0


0
Shares
  • Share On Facebook
  • Tweet It

ಶ್ರೀನಗರ: ಭಾರತೀಯ ಸೇನೆಯ ಅಧಿಕಾರಿಗಳು ಕ್ರೌರ್ಯ ಮೆರೆದವರಿಗೆ ಅದಕ್ಕೆ ತಕ್ಕಂತೆ ಉತ್ತರ ನೀಡುತ್ತಾರೆ. ಆದರೆ ಮಾನವೀಯತೆ ನೆಲೆಯಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಾರೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಭಾರತದೊಂದಿಗೆ ಸದಾ ಸೆಣಸಾಟಕ್ಕೆ ಇಳಿಯುವ ಪಾಕಿಸ್ತಾನದ ಬಾಲಕನೊಬ್ಬ ನಾಲ್ಕು ದಿನಗಳ ಹಿಂದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಾರತದ ಗಡಿಯೊಳಗೆ ಪ್ರವೇಶಿಸಿದ್ದ. 11 ವರ್ಷದ ಆ ಬಾಲಕನನ್ನು ಭಾರತೀಯ ಸೈನಿಕರು ಪಾಕಿಸ್ತಾನದ ಅಧಿಕಾರಿಗಳಿಗೆ ಸಿಹಿಯೊಂದಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

11 ವರ್ಷದ ಬಾಲಕ ಅಬ್ದುಲ್ಲಾ ಜೂನ್‌ 24ರಂದು ಭಾರತದ ಗಡಿಯೊಳಗೆ ಪ್ರವೇಶಿಸಿದ್ದ. ಅಕ್ರಮವಾಗಿ ಪ್ರವೇಶಿಸಿದ ಬಾಲಕನ್ನನ್ನು ಪೂಂಛ್‌ ಜಿಲ್ಲೆಯ ದೇಗ್ವಾರ್‌ ವಲಯದಲ್ಲಿ ಭಾರತೀಯ ಸೇನೆ ಪತ್ತೆ ಹಚ್ಚಿತ್ತು. ಆತನನ್ನು ಅದೇ ದಿನ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಒಪ್ಪಿಸಲಾಗಿತ್ತು.

ನಂತರ ಪೊಲೀಸರು ಬಾಲಕನನ್ನು ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಂಡರು. ಅಲ್ಲದೇ ಆತನನ್ನು ಪಾಕಿಸ್ತಾನದ ಅಧಿಕಾರಿಗಳಿಗೆ ಹಸ್ತಾಂತರಿಸಿ, ಸ್ನೇಹವೃದ್ಧಿಯತ್ತ ಹೊಸ ಹೆಜ್ಜೆ ಇಟ್ಟಿದ್ದಾರೆ.
ಬಾಲಕನ ವಯಸ್ಸು ಪರಿಗಣಿಸಿ, ಭಾರತ ಮತ್ತು ಪಾಕಿಸ್ತಾನದ ಮಧ್ಯ ಬಾಂಧವ್ಯ ವೃದ್ಧಿ ಉತ್ತೇಜಿಸಲು ಅಬ್ದುಲ್ಲಾನನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಲಾಗಿದೆ ಎಂದು ಭಾರತೀಯ ಸೇನೆಯ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search