• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿವೃತ್ತ ಲೆಫ್ಟನೆಂಟ್ ಜನರಲ್ ಡಿಎಸ್ ಹೂಡಾ ಘರ್ಜನೆ: ಪಾಕ್ ಗೆ ಪಾಠ ಕಲಿಸಲು ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಿ

TNN Correspondent Posted On June 29, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನಕ್ಕೆ ಭಾರತ ಕಠಿಣ ಸಂದೇಶ ನೀಡಬೇಕಾದರೇ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು. ಆಗ ಮಾತ್ರ ಪಾಕಿಸ್ತಾನ ಪಾಠ ಕಲಿಯುತ್ತದೆ ಎಂದು ನಿವೃತ್ತ ಲೆಫ್ಟನೆಂಟ್ ಜನರಲ್ ಡಿಎಸ್ ಹೂಡಾ ಘರ್ಜಿಸಿದ್ದಾರೆ. ಗಡಿನಿಯಂತ್ರಣ ರೇಖೆ ಬಳಿ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಭಾಗವಹಿಸಿರುವ ಡಿಎಸ್ ಹೂಡಾ ಅವರ ಈ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ.

2016ರಲ್ಲಿ ಕೇಂದ್ರ ಸರ್ಕಾರ ಮತ್ತು ರಕ್ಷಣಾ ಪಡೆಗಳು ಭಯೋತ್ಪಾದಕರ ಶಿಬಿರಗಳ ಮೇಲೆ ನಡೆಸಿರುವ ದಾಳಿ ಶ್ಲಾಘನೀಯವಾದದ್ದು, ಸರ್ಜಿಕಲ್ ಸ್ಟ್ರೈಕ್ ನ ಕ್ರಮಕ್ಕೆ ನನ್ನ ಸಂಪೂರ್ಣ ಸಹಮತವಿದೆ. ಈ ಕ್ರಮಕ್ಕೆ ರಾಜಕೀಯ ಮುಖಂಡರ ನಿರ್ಧಾರ ಮುಖ್ಯವಾಗಿರಬಹುದು. ಆದರೆ ರಕ್ಷಣ ಪಡೆಗಳು ಕೈಗೊಂಡ ಕ್ರಮವೂ ನಿರ್ಣಾಯಕ. ಭಾರತಕ್ಕೆ ಅವಶ್ಯಕತೆ ಇದ್ದರೇ ಮತ್ತು ಪಾಕಿಸ್ತಾನಕ್ಕೆ ಭಾರತದ ಶಕ್ತಿಯ ಬಗ್ಗೆ ಸ್ಪಷ್ಟ, ಕಠಿಣ ಸಂದೇಶ ರವಾನಿಸಬೇಕಾದರೇ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದರೇ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಕುರಿತು ದಾಖಲೆ ಕೇಳಿದ ವಿರೋಧ ಪಕ್ಷಗಳಿಗೆ ತಕ್ಕ ಉತ್ತರ ನೀಡಿದ್ದು ಭಾರತೀಯ ಸೇನೆ, ಯಾವ ರೀತಿಯ ಕಾರ್ಯಾಚರಣೆ ನಡೆಸಿತ್ತು ಎಂಬ ಮಾಹಿತಿಯನ್ನು ಡಿಎಸ್ ಹೂಡಾ ಹಂಚಿಕೊಂಡಿದ್ದಾರೆ. ಇಡೀ ಕಾರ್ಯಾಚರಣೆಯ ಕಂಟ್ರೋಲ್ ರೂಮ್ ಉದ್ದಂಪುರದಲ್ಲಿತ್ತು. ಇಡೀ ಕಾರ್ಯಾಚರಣೆಯಲ್ಲಿ ತಲೆನೋವಾಗಿ ಪರಿಣಮಿಸಿದ್ದು ಉಗ್ರರ ತಾಣಗಳು ಪಾಕಿಸ್ತಾನದ ಸೈನಿಕ ಶಿಬಿರಗಳ ಪಕ್ಕದಲ್ಲೇ ಇರುವುದು ಭಾರಿ ಸವಾಲಾಗಿತ್ತು. ಇಂತಹ ಕಾರ್ಯಾಚರಣೆಗಳು ನಡೆದಾಗ ಮಾತ್ರ ಪಾಕಿಸ್ತಾನದಂತಹ ರಾಷ್ಟ್ರಕ್ಕೆ ಪಾಠ ಕಲಿಸಲು ಸಾಧ್ಯ. ಭಾರತಕ್ಕೆ ಸರ್ಜಿಕಲ್ ಸ್ಟ್ರೈಕ್ ನಡೆಸುವಂತಹ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search