• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿವೃತ್ತ ಲೆಫ್ಟನೆಂಟ್ ಜನರಲ್ ಡಿಎಸ್ ಹೂಡಾ ಘರ್ಜನೆ: ಪಾಕ್ ಗೆ ಪಾಠ ಕಲಿಸಲು ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಿ

TNN Correspondent Posted On June 29, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನಕ್ಕೆ ಭಾರತ ಕಠಿಣ ಸಂದೇಶ ನೀಡಬೇಕಾದರೇ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು. ಆಗ ಮಾತ್ರ ಪಾಕಿಸ್ತಾನ ಪಾಠ ಕಲಿಯುತ್ತದೆ ಎಂದು ನಿವೃತ್ತ ಲೆಫ್ಟನೆಂಟ್ ಜನರಲ್ ಡಿಎಸ್ ಹೂಡಾ ಘರ್ಜಿಸಿದ್ದಾರೆ. ಗಡಿನಿಯಂತ್ರಣ ರೇಖೆ ಬಳಿ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಭಾಗವಹಿಸಿರುವ ಡಿಎಸ್ ಹೂಡಾ ಅವರ ಈ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ.

2016ರಲ್ಲಿ ಕೇಂದ್ರ ಸರ್ಕಾರ ಮತ್ತು ರಕ್ಷಣಾ ಪಡೆಗಳು ಭಯೋತ್ಪಾದಕರ ಶಿಬಿರಗಳ ಮೇಲೆ ನಡೆಸಿರುವ ದಾಳಿ ಶ್ಲಾಘನೀಯವಾದದ್ದು, ಸರ್ಜಿಕಲ್ ಸ್ಟ್ರೈಕ್ ನ ಕ್ರಮಕ್ಕೆ ನನ್ನ ಸಂಪೂರ್ಣ ಸಹಮತವಿದೆ. ಈ ಕ್ರಮಕ್ಕೆ ರಾಜಕೀಯ ಮುಖಂಡರ ನಿರ್ಧಾರ ಮುಖ್ಯವಾಗಿರಬಹುದು. ಆದರೆ ರಕ್ಷಣ ಪಡೆಗಳು ಕೈಗೊಂಡ ಕ್ರಮವೂ ನಿರ್ಣಾಯಕ. ಭಾರತಕ್ಕೆ ಅವಶ್ಯಕತೆ ಇದ್ದರೇ ಮತ್ತು ಪಾಕಿಸ್ತಾನಕ್ಕೆ ಭಾರತದ ಶಕ್ತಿಯ ಬಗ್ಗೆ ಸ್ಪಷ್ಟ, ಕಠಿಣ ಸಂದೇಶ ರವಾನಿಸಬೇಕಾದರೇ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದರೇ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಕುರಿತು ದಾಖಲೆ ಕೇಳಿದ ವಿರೋಧ ಪಕ್ಷಗಳಿಗೆ ತಕ್ಕ ಉತ್ತರ ನೀಡಿದ್ದು ಭಾರತೀಯ ಸೇನೆ, ಯಾವ ರೀತಿಯ ಕಾರ್ಯಾಚರಣೆ ನಡೆಸಿತ್ತು ಎಂಬ ಮಾಹಿತಿಯನ್ನು ಡಿಎಸ್ ಹೂಡಾ ಹಂಚಿಕೊಂಡಿದ್ದಾರೆ. ಇಡೀ ಕಾರ್ಯಾಚರಣೆಯ ಕಂಟ್ರೋಲ್ ರೂಮ್ ಉದ್ದಂಪುರದಲ್ಲಿತ್ತು. ಇಡೀ ಕಾರ್ಯಾಚರಣೆಯಲ್ಲಿ ತಲೆನೋವಾಗಿ ಪರಿಣಮಿಸಿದ್ದು ಉಗ್ರರ ತಾಣಗಳು ಪಾಕಿಸ್ತಾನದ ಸೈನಿಕ ಶಿಬಿರಗಳ ಪಕ್ಕದಲ್ಲೇ ಇರುವುದು ಭಾರಿ ಸವಾಲಾಗಿತ್ತು. ಇಂತಹ ಕಾರ್ಯಾಚರಣೆಗಳು ನಡೆದಾಗ ಮಾತ್ರ ಪಾಕಿಸ್ತಾನದಂತಹ ರಾಷ್ಟ್ರಕ್ಕೆ ಪಾಠ ಕಲಿಸಲು ಸಾಧ್ಯ. ಭಾರತಕ್ಕೆ ಸರ್ಜಿಕಲ್ ಸ್ಟ್ರೈಕ್ ನಡೆಸುವಂತಹ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search