• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿವೃತ್ತ ಲೆಫ್ಟನೆಂಟ್ ಜನರಲ್ ಡಿಎಸ್ ಹೂಡಾ ಘರ್ಜನೆ: ಪಾಕ್ ಗೆ ಪಾಠ ಕಲಿಸಲು ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಿ

TNN Correspondent Posted On June 29, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನಕ್ಕೆ ಭಾರತ ಕಠಿಣ ಸಂದೇಶ ನೀಡಬೇಕಾದರೇ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು. ಆಗ ಮಾತ್ರ ಪಾಕಿಸ್ತಾನ ಪಾಠ ಕಲಿಯುತ್ತದೆ ಎಂದು ನಿವೃತ್ತ ಲೆಫ್ಟನೆಂಟ್ ಜನರಲ್ ಡಿಎಸ್ ಹೂಡಾ ಘರ್ಜಿಸಿದ್ದಾರೆ. ಗಡಿನಿಯಂತ್ರಣ ರೇಖೆ ಬಳಿ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಭಾಗವಹಿಸಿರುವ ಡಿಎಸ್ ಹೂಡಾ ಅವರ ಈ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ.

2016ರಲ್ಲಿ ಕೇಂದ್ರ ಸರ್ಕಾರ ಮತ್ತು ರಕ್ಷಣಾ ಪಡೆಗಳು ಭಯೋತ್ಪಾದಕರ ಶಿಬಿರಗಳ ಮೇಲೆ ನಡೆಸಿರುವ ದಾಳಿ ಶ್ಲಾಘನೀಯವಾದದ್ದು, ಸರ್ಜಿಕಲ್ ಸ್ಟ್ರೈಕ್ ನ ಕ್ರಮಕ್ಕೆ ನನ್ನ ಸಂಪೂರ್ಣ ಸಹಮತವಿದೆ. ಈ ಕ್ರಮಕ್ಕೆ ರಾಜಕೀಯ ಮುಖಂಡರ ನಿರ್ಧಾರ ಮುಖ್ಯವಾಗಿರಬಹುದು. ಆದರೆ ರಕ್ಷಣ ಪಡೆಗಳು ಕೈಗೊಂಡ ಕ್ರಮವೂ ನಿರ್ಣಾಯಕ. ಭಾರತಕ್ಕೆ ಅವಶ್ಯಕತೆ ಇದ್ದರೇ ಮತ್ತು ಪಾಕಿಸ್ತಾನಕ್ಕೆ ಭಾರತದ ಶಕ್ತಿಯ ಬಗ್ಗೆ ಸ್ಪಷ್ಟ, ಕಠಿಣ ಸಂದೇಶ ರವಾನಿಸಬೇಕಾದರೇ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದರೇ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಕುರಿತು ದಾಖಲೆ ಕೇಳಿದ ವಿರೋಧ ಪಕ್ಷಗಳಿಗೆ ತಕ್ಕ ಉತ್ತರ ನೀಡಿದ್ದು ಭಾರತೀಯ ಸೇನೆ, ಯಾವ ರೀತಿಯ ಕಾರ್ಯಾಚರಣೆ ನಡೆಸಿತ್ತು ಎಂಬ ಮಾಹಿತಿಯನ್ನು ಡಿಎಸ್ ಹೂಡಾ ಹಂಚಿಕೊಂಡಿದ್ದಾರೆ. ಇಡೀ ಕಾರ್ಯಾಚರಣೆಯ ಕಂಟ್ರೋಲ್ ರೂಮ್ ಉದ್ದಂಪುರದಲ್ಲಿತ್ತು. ಇಡೀ ಕಾರ್ಯಾಚರಣೆಯಲ್ಲಿ ತಲೆನೋವಾಗಿ ಪರಿಣಮಿಸಿದ್ದು ಉಗ್ರರ ತಾಣಗಳು ಪಾಕಿಸ್ತಾನದ ಸೈನಿಕ ಶಿಬಿರಗಳ ಪಕ್ಕದಲ್ಲೇ ಇರುವುದು ಭಾರಿ ಸವಾಲಾಗಿತ್ತು. ಇಂತಹ ಕಾರ್ಯಾಚರಣೆಗಳು ನಡೆದಾಗ ಮಾತ್ರ ಪಾಕಿಸ್ತಾನದಂತಹ ರಾಷ್ಟ್ರಕ್ಕೆ ಪಾಠ ಕಲಿಸಲು ಸಾಧ್ಯ. ಭಾರತಕ್ಕೆ ಸರ್ಜಿಕಲ್ ಸ್ಟ್ರೈಕ್ ನಡೆಸುವಂತಹ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search