• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಅಸ್ತಿತ್ವಕ್ಕೆ ಬಂದ ಹಿಂದೂ ಟಾಸ್ಕ್ ಫೋರ್ಸ್, ಹಿಂದೂ ಲಾ ಬೋರ್ಡಿಗೆ ಒತ್ತಾಯ

Tulunadu News Posted On June 29, 2018
0


0
Shares
  • Share On Facebook
  • Tweet It

ಮಂಗಳೂರು : ರಾಜ್ಯದ ಕಡಲತಡಿಯಲ್ಲಿ ಸದ್ದಿಲ್ಲದೇ ‘ಹಿಂದೂ ಟಾಸ್ಕ್ ಫೋರ್ಸ್’ ಸಿದ್ದಗೊಂಡಿದೆ. ರಾಜ್ಯ ವಿಧಾನಸಭಾ ಚುನಾವಣೆಗೂ ಮೊದಲು ಕರಾವಳಿಯ ಫೈರ್ ಬ್ರಾಂಡ್ ಸ್ವಾಮೀಜಿ ಎಂದೇ ಗುರುತಿಸಿಕೊಂಡಿರುವ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದಲ್ಲಿ ಈ ಟಾಸ್ಕ್ ಫೋರ್ಸ್ ರಚನೆಗೆ ಚಾಲನೆ ನೀಡಲಾಗಿತ್ತು. ಹಿಂದೂ ಯುವತಿಯರ ರಕ್ಷಣೆ, ಲವ್ ಜಿಹಾದ್ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಟಾಸ್ಕ್ ಫೋರ್ಸ್ ಗೆ ಚಾಲನೆ ನೀಡಲಾಗಿತ್ತು. ಆದರೆ ಚುನಾವಣೆ ಹಿನ್ನೆಲೆಯಲ್ಲಿ ತಣ್ಣಗಾಗಿದ್ದ ಟಾಸ್ಕ್ ಫೋರ್ಸ್ ರಚನೆ ಪ್ರಕ್ರಿಯೆ ಈಗ ಚುರುಕಾಗಿದ್ದು ಅಂತಿಮ ಹಂತಕ್ಕೆ ಬಂದು ನಿಂತಿದೆ.

ಜಿಲ್ಲೆಯಲ್ಲಿ ಮತ್ತೆ ಮತ್ತೆ ಬೆಳಕಿಗೆ ಬರುತ್ತಿದೆ ಎನ್ನಲಾದ ಲವ್ ಜಿಹಾದ್ ಪ್ರಕರಣಗಳನ್ನು ತಡೆಯಲು ಹಿಂದೂ ಟಾಸ್ಕ್ ಫೋರ್ಸ್ ನ್ನು ಹಿಂದೂ ಸಂಘಟನೆಗಳು ರಚಿಸಿವೆ. ಇನ್ನು ಕೆಲವೇ ದಿನಗಳಲ್ಲಿ ಈ ಹಿಂದೂ ಟಾಸ್ಕ್ ಫೋರ್ಸ್ ಕಾರ್ಯಾಚರಣೆ ಆರಂಭಿಸಲಿದೆ. ದಕ್ಷಿಣ ಕನ್ನಡ ಮೊದಲ ಟಾರ್ಗೆಟ್ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತ ವಾಗುವಂತೆ ಮೊದಲು ಈ ಟಾಸ್ಕ್ ಫೋರ್ಸ್ ಕಾರ್ಯಾಚರಣೆ ಆರಂಭವಾದರೂ ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ಇದನ್ನು ವಿಸ್ತರಿಸುವ ಯೋಜನೆ ಹೊಂದಲಾಗಿದೆ. ದೇಶದಾದ್ಯಂತ ಟಾಸ್ಕ್ ಫೋರ್ಸ್ ವಿಸ್ತರಿಸುವ ಚಿಂತನೆ ಕೂಡ ಮಾಡಲಾಗುತ್ತಿದೆ. ಲವ್ ಜಿಹಾದ್ ಪ್ರಕರಣ ಗಳನ್ನು ಬೆಳಕಿಗೆ ಬರುವ ಮೊದಲೇ ಪತ್ತೆ ಹಚ್ಚಿ ಪ್ರಕರಣ ಬಗೆಹರಿಸುವುದು ಈ ಟಾಸ್ಕ್ ಫೋರ್ಸ್ ನ ಮೂಲ ಉದ್ದೇಶ ಹಾಗು ಜವಾಬ್ದಾರಿಯಾಗಿರುತ್ತದೆ ಎಂದು ಹೇಳಲಾಗಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search