• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಆರೋಗ್ಯ ಸುದ್ದಿ 

ಸಾವಿನ ನಂತರವೂ ಅಂಗ ದಾನದ ಮೂಲಕ ಏಳು ಜೀವ ಉಳಿಸಿದ ನಿರ್ಮಲಾ ಭಟ್

Tulunadu News Posted On June 29, 2018
0


0
Shares
  • Share On Facebook
  • Tweet It

ಉಡುಪಿ : ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರು ಏಳು ಜೀವಗಳನ್ನು ಉಳಿಸಿದ್ದಾರೆ. ತಾವು ಮೃತಪಡುವಾಗ ಆಕೆ ಮಾಡಿದ ಸಾಹಸ ಅಂಥದ್ದಾ ಎಂದು ಹುಬ್ಬೇರಿಸುವ ಮುನ್ನ ವರದಿಯನ್ನೇ ಪೂರ್ತಿ ಓದಿಬಿಡಿ. ಆಕೆ ಹೆಸರು ನಿರ್ಮಲಾ ಭಟ್.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನವರು. ಅಪಘಾತದಲ್ಲಿ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ವಿಚಾರವನ್ನು ಮಣಿಪಾಲದ ವೈದ್ಯರು ಘೋಷಣೆ ಮಾಡಿದರು. ಆಗ ನಿರ್ಮಲಾ ಭಟ್ ಅವರ ಕುಟುಂಬ ಕೂಡ ಇತರ ಎಲ್ಲರಂತೆ ದುಃಖದಲ್ಲಿ ಮುಳುಗಿದ್ದು ಸುಳ್ಳಲ್ಲ. ಆದರೆ ನಿರ್ಮಲಾ ಅವರ ಅಂಗದಾನ ಮಾಡುವ ತೀರ್ಮಾನ ಕೈಗೊಂಡರು. ಕುಟುಂಬದವರ ಅನುಮತಿಯನ್ನು ಪಡೆದು, ಇದೀಗ ಅಂಗ ದಾನದ ಮೂಲಕ ಏಳು ಜೀವವನ್ನು ಉಳಿಸಲಾಗಿದೆ. ನಿರ್ಮಲಾ ಅವರ ಎರಡು ಹೃದಯ ಕವಾಟ, ಕಣ್ಣು ಗುಡ್ಡೆ (ಕಾರ್ನಿಯಾ), ಮೂತ್ರಪಿಂಡ (ಕಿಡ್ನಿ) ಮತ್ತು ಯಕೃತ್ತು (ಲಿವರ್) ಕಸಿ ಮಾಡಿ, ಮಣಿಪಾಲ ಕಸ್ತೂರಬಾ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ, ಕಣ್ಣು ಗುಡ್ಡೆ ಮತ್ತು ಒಂದು ಮೂತ್ರಪಿಂಡವನ್ನು ಬೆಂಗಳೂರಿನಲ್ಲಿ ಗುರುತಿಸಿದ ರೋಗಿಗಳಿಗೆ ನೀಡಲಾಗಿದೆ. ಯಕೃತ್ತು ಮತ್ತು ಎರಡು ಹೃದಯ ಕವಾಟವನ್ನು ಮಂಗಳೂರಿನ ಗುರುತಿಸಿದ ರೋಗಿಗೆ ಹಾಗೂ ಒಂದು ಮೂತ್ರಪಿಂಡವನ್ನು ಬೆಂಗಳೂರಿಗೆ ಝೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಯಿತು.

ಒಟ್ಟಿನಲ್ಲಿ ನಿರ್ಮಲಾ ಭಟ್ ಅಂಗ ದಾನದ ಮೂಲಕ ಏಳು ಮಂದಿಯಲ್ಲಿ ಜೀವಂತವಿದ್ದಾರೆ. ಮಣಿಪಾಲದ ವೈದ್ಯರು ಎರಡನೇ ಬಾರಿ ಯಶಸ್ವಿಯಾಗಿ ಅಂಗಗಳನ್ನು ರವಾನಿಸಿದರು

0
Shares
  • Share On Facebook
  • Tweet It


- Advertisement -


Trending Now
ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
Tulunadu News June 26, 2025
ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
Tulunadu News June 25, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
  • Popular Posts

    • 1
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 2
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 3
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • 4
      ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • 5
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search