• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಆರೋಗ್ಯ ಸುದ್ದಿ 

ಸಾವಿನ ನಂತರವೂ ಅಂಗ ದಾನದ ಮೂಲಕ ಏಳು ಜೀವ ಉಳಿಸಿದ ನಿರ್ಮಲಾ ಭಟ್

Tulunadu News Posted On June 29, 2018
0


0
Shares
  • Share On Facebook
  • Tweet It

ಉಡುಪಿ : ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರು ಏಳು ಜೀವಗಳನ್ನು ಉಳಿಸಿದ್ದಾರೆ. ತಾವು ಮೃತಪಡುವಾಗ ಆಕೆ ಮಾಡಿದ ಸಾಹಸ ಅಂಥದ್ದಾ ಎಂದು ಹುಬ್ಬೇರಿಸುವ ಮುನ್ನ ವರದಿಯನ್ನೇ ಪೂರ್ತಿ ಓದಿಬಿಡಿ. ಆಕೆ ಹೆಸರು ನಿರ್ಮಲಾ ಭಟ್.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನವರು. ಅಪಘಾತದಲ್ಲಿ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ವಿಚಾರವನ್ನು ಮಣಿಪಾಲದ ವೈದ್ಯರು ಘೋಷಣೆ ಮಾಡಿದರು. ಆಗ ನಿರ್ಮಲಾ ಭಟ್ ಅವರ ಕುಟುಂಬ ಕೂಡ ಇತರ ಎಲ್ಲರಂತೆ ದುಃಖದಲ್ಲಿ ಮುಳುಗಿದ್ದು ಸುಳ್ಳಲ್ಲ. ಆದರೆ ನಿರ್ಮಲಾ ಅವರ ಅಂಗದಾನ ಮಾಡುವ ತೀರ್ಮಾನ ಕೈಗೊಂಡರು. ಕುಟುಂಬದವರ ಅನುಮತಿಯನ್ನು ಪಡೆದು, ಇದೀಗ ಅಂಗ ದಾನದ ಮೂಲಕ ಏಳು ಜೀವವನ್ನು ಉಳಿಸಲಾಗಿದೆ. ನಿರ್ಮಲಾ ಅವರ ಎರಡು ಹೃದಯ ಕವಾಟ, ಕಣ್ಣು ಗುಡ್ಡೆ (ಕಾರ್ನಿಯಾ), ಮೂತ್ರಪಿಂಡ (ಕಿಡ್ನಿ) ಮತ್ತು ಯಕೃತ್ತು (ಲಿವರ್) ಕಸಿ ಮಾಡಿ, ಮಣಿಪಾಲ ಕಸ್ತೂರಬಾ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ, ಕಣ್ಣು ಗುಡ್ಡೆ ಮತ್ತು ಒಂದು ಮೂತ್ರಪಿಂಡವನ್ನು ಬೆಂಗಳೂರಿನಲ್ಲಿ ಗುರುತಿಸಿದ ರೋಗಿಗಳಿಗೆ ನೀಡಲಾಗಿದೆ. ಯಕೃತ್ತು ಮತ್ತು ಎರಡು ಹೃದಯ ಕವಾಟವನ್ನು ಮಂಗಳೂರಿನ ಗುರುತಿಸಿದ ರೋಗಿಗೆ ಹಾಗೂ ಒಂದು ಮೂತ್ರಪಿಂಡವನ್ನು ಬೆಂಗಳೂರಿಗೆ ಝೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಯಿತು.

ಒಟ್ಟಿನಲ್ಲಿ ನಿರ್ಮಲಾ ಭಟ್ ಅಂಗ ದಾನದ ಮೂಲಕ ಏಳು ಮಂದಿಯಲ್ಲಿ ಜೀವಂತವಿದ್ದಾರೆ. ಮಣಿಪಾಲದ ವೈದ್ಯರು ಎರಡನೇ ಬಾರಿ ಯಶಸ್ವಿಯಾಗಿ ಅಂಗಗಳನ್ನು ರವಾನಿಸಿದರು

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search