• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಆರೋಗ್ಯ ಸುದ್ದಿ 

ಸಾವಿನ ನಂತರವೂ ಅಂಗ ದಾನದ ಮೂಲಕ ಏಳು ಜೀವ ಉಳಿಸಿದ ನಿರ್ಮಲಾ ಭಟ್

Tulunadu News Posted On June 29, 2018
0


0
Shares
  • Share On Facebook
  • Tweet It

ಉಡುಪಿ : ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರು ಏಳು ಜೀವಗಳನ್ನು ಉಳಿಸಿದ್ದಾರೆ. ತಾವು ಮೃತಪಡುವಾಗ ಆಕೆ ಮಾಡಿದ ಸಾಹಸ ಅಂಥದ್ದಾ ಎಂದು ಹುಬ್ಬೇರಿಸುವ ಮುನ್ನ ವರದಿಯನ್ನೇ ಪೂರ್ತಿ ಓದಿಬಿಡಿ. ಆಕೆ ಹೆಸರು ನಿರ್ಮಲಾ ಭಟ್.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನವರು. ಅಪಘಾತದಲ್ಲಿ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ವಿಚಾರವನ್ನು ಮಣಿಪಾಲದ ವೈದ್ಯರು ಘೋಷಣೆ ಮಾಡಿದರು. ಆಗ ನಿರ್ಮಲಾ ಭಟ್ ಅವರ ಕುಟುಂಬ ಕೂಡ ಇತರ ಎಲ್ಲರಂತೆ ದುಃಖದಲ್ಲಿ ಮುಳುಗಿದ್ದು ಸುಳ್ಳಲ್ಲ. ಆದರೆ ನಿರ್ಮಲಾ ಅವರ ಅಂಗದಾನ ಮಾಡುವ ತೀರ್ಮಾನ ಕೈಗೊಂಡರು. ಕುಟುಂಬದವರ ಅನುಮತಿಯನ್ನು ಪಡೆದು, ಇದೀಗ ಅಂಗ ದಾನದ ಮೂಲಕ ಏಳು ಜೀವವನ್ನು ಉಳಿಸಲಾಗಿದೆ. ನಿರ್ಮಲಾ ಅವರ ಎರಡು ಹೃದಯ ಕವಾಟ, ಕಣ್ಣು ಗುಡ್ಡೆ (ಕಾರ್ನಿಯಾ), ಮೂತ್ರಪಿಂಡ (ಕಿಡ್ನಿ) ಮತ್ತು ಯಕೃತ್ತು (ಲಿವರ್) ಕಸಿ ಮಾಡಿ, ಮಣಿಪಾಲ ಕಸ್ತೂರಬಾ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ, ಕಣ್ಣು ಗುಡ್ಡೆ ಮತ್ತು ಒಂದು ಮೂತ್ರಪಿಂಡವನ್ನು ಬೆಂಗಳೂರಿನಲ್ಲಿ ಗುರುತಿಸಿದ ರೋಗಿಗಳಿಗೆ ನೀಡಲಾಗಿದೆ. ಯಕೃತ್ತು ಮತ್ತು ಎರಡು ಹೃದಯ ಕವಾಟವನ್ನು ಮಂಗಳೂರಿನ ಗುರುತಿಸಿದ ರೋಗಿಗೆ ಹಾಗೂ ಒಂದು ಮೂತ್ರಪಿಂಡವನ್ನು ಬೆಂಗಳೂರಿಗೆ ಝೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಯಿತು.

ಒಟ್ಟಿನಲ್ಲಿ ನಿರ್ಮಲಾ ಭಟ್ ಅಂಗ ದಾನದ ಮೂಲಕ ಏಳು ಮಂದಿಯಲ್ಲಿ ಜೀವಂತವಿದ್ದಾರೆ. ಮಣಿಪಾಲದ ವೈದ್ಯರು ಎರಡನೇ ಬಾರಿ ಯಶಸ್ವಿಯಾಗಿ ಅಂಗಗಳನ್ನು ರವಾನಿಸಿದರು

0
Shares
  • Share On Facebook
  • Tweet It




Trending Now
ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
Tulunadu News August 6, 2025
ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
Tulunadu News August 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
  • Popular Posts

    • 1
      ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • 2
      ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • 3
      "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • 4
      ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • 5
      ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!

  • Privacy Policy
  • Contact
© Tulunadu Infomedia.

Press enter/return to begin your search