• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಆರೋಗ್ಯ ಸುದ್ದಿ 

ಸಾವಿನ ನಂತರವೂ ಅಂಗ ದಾನದ ಮೂಲಕ ಏಳು ಜೀವ ಉಳಿಸಿದ ನಿರ್ಮಲಾ ಭಟ್

Tulunadu News Posted On June 29, 2018
0


0
Shares
  • Share On Facebook
  • Tweet It

ಉಡುಪಿ : ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರು ಏಳು ಜೀವಗಳನ್ನು ಉಳಿಸಿದ್ದಾರೆ. ತಾವು ಮೃತಪಡುವಾಗ ಆಕೆ ಮಾಡಿದ ಸಾಹಸ ಅಂಥದ್ದಾ ಎಂದು ಹುಬ್ಬೇರಿಸುವ ಮುನ್ನ ವರದಿಯನ್ನೇ ಪೂರ್ತಿ ಓದಿಬಿಡಿ. ಆಕೆ ಹೆಸರು ನಿರ್ಮಲಾ ಭಟ್.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನವರು. ಅಪಘಾತದಲ್ಲಿ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ವಿಚಾರವನ್ನು ಮಣಿಪಾಲದ ವೈದ್ಯರು ಘೋಷಣೆ ಮಾಡಿದರು. ಆಗ ನಿರ್ಮಲಾ ಭಟ್ ಅವರ ಕುಟುಂಬ ಕೂಡ ಇತರ ಎಲ್ಲರಂತೆ ದುಃಖದಲ್ಲಿ ಮುಳುಗಿದ್ದು ಸುಳ್ಳಲ್ಲ. ಆದರೆ ನಿರ್ಮಲಾ ಅವರ ಅಂಗದಾನ ಮಾಡುವ ತೀರ್ಮಾನ ಕೈಗೊಂಡರು. ಕುಟುಂಬದವರ ಅನುಮತಿಯನ್ನು ಪಡೆದು, ಇದೀಗ ಅಂಗ ದಾನದ ಮೂಲಕ ಏಳು ಜೀವವನ್ನು ಉಳಿಸಲಾಗಿದೆ. ನಿರ್ಮಲಾ ಅವರ ಎರಡು ಹೃದಯ ಕವಾಟ, ಕಣ್ಣು ಗುಡ್ಡೆ (ಕಾರ್ನಿಯಾ), ಮೂತ್ರಪಿಂಡ (ಕಿಡ್ನಿ) ಮತ್ತು ಯಕೃತ್ತು (ಲಿವರ್) ಕಸಿ ಮಾಡಿ, ಮಣಿಪಾಲ ಕಸ್ತೂರಬಾ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ, ಕಣ್ಣು ಗುಡ್ಡೆ ಮತ್ತು ಒಂದು ಮೂತ್ರಪಿಂಡವನ್ನು ಬೆಂಗಳೂರಿನಲ್ಲಿ ಗುರುತಿಸಿದ ರೋಗಿಗಳಿಗೆ ನೀಡಲಾಗಿದೆ. ಯಕೃತ್ತು ಮತ್ತು ಎರಡು ಹೃದಯ ಕವಾಟವನ್ನು ಮಂಗಳೂರಿನ ಗುರುತಿಸಿದ ರೋಗಿಗೆ ಹಾಗೂ ಒಂದು ಮೂತ್ರಪಿಂಡವನ್ನು ಬೆಂಗಳೂರಿಗೆ ಝೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಯಿತು.

ಒಟ್ಟಿನಲ್ಲಿ ನಿರ್ಮಲಾ ಭಟ್ ಅಂಗ ದಾನದ ಮೂಲಕ ಏಳು ಮಂದಿಯಲ್ಲಿ ಜೀವಂತವಿದ್ದಾರೆ. ಮಣಿಪಾಲದ ವೈದ್ಯರು ಎರಡನೇ ಬಾರಿ ಯಶಸ್ವಿಯಾಗಿ ಅಂಗಗಳನ್ನು ರವಾನಿಸಿದರು

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search