• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಆರೋಗ್ಯ ಸುದ್ದಿ 

ಸಾವಿನ ನಂತರವೂ ಅಂಗ ದಾನದ ಮೂಲಕ ಏಳು ಜೀವ ಉಳಿಸಿದ ನಿರ್ಮಲಾ ಭಟ್

Tulunadu News Posted On June 29, 2018
0


0
Shares
  • Share On Facebook
  • Tweet It

ಉಡುಪಿ : ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರು ಏಳು ಜೀವಗಳನ್ನು ಉಳಿಸಿದ್ದಾರೆ. ತಾವು ಮೃತಪಡುವಾಗ ಆಕೆ ಮಾಡಿದ ಸಾಹಸ ಅಂಥದ್ದಾ ಎಂದು ಹುಬ್ಬೇರಿಸುವ ಮುನ್ನ ವರದಿಯನ್ನೇ ಪೂರ್ತಿ ಓದಿಬಿಡಿ. ಆಕೆ ಹೆಸರು ನಿರ್ಮಲಾ ಭಟ್.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನವರು. ಅಪಘಾತದಲ್ಲಿ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ವಿಚಾರವನ್ನು ಮಣಿಪಾಲದ ವೈದ್ಯರು ಘೋಷಣೆ ಮಾಡಿದರು. ಆಗ ನಿರ್ಮಲಾ ಭಟ್ ಅವರ ಕುಟುಂಬ ಕೂಡ ಇತರ ಎಲ್ಲರಂತೆ ದುಃಖದಲ್ಲಿ ಮುಳುಗಿದ್ದು ಸುಳ್ಳಲ್ಲ. ಆದರೆ ನಿರ್ಮಲಾ ಅವರ ಅಂಗದಾನ ಮಾಡುವ ತೀರ್ಮಾನ ಕೈಗೊಂಡರು. ಕುಟುಂಬದವರ ಅನುಮತಿಯನ್ನು ಪಡೆದು, ಇದೀಗ ಅಂಗ ದಾನದ ಮೂಲಕ ಏಳು ಜೀವವನ್ನು ಉಳಿಸಲಾಗಿದೆ. ನಿರ್ಮಲಾ ಅವರ ಎರಡು ಹೃದಯ ಕವಾಟ, ಕಣ್ಣು ಗುಡ್ಡೆ (ಕಾರ್ನಿಯಾ), ಮೂತ್ರಪಿಂಡ (ಕಿಡ್ನಿ) ಮತ್ತು ಯಕೃತ್ತು (ಲಿವರ್) ಕಸಿ ಮಾಡಿ, ಮಣಿಪಾಲ ಕಸ್ತೂರಬಾ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ, ಕಣ್ಣು ಗುಡ್ಡೆ ಮತ್ತು ಒಂದು ಮೂತ್ರಪಿಂಡವನ್ನು ಬೆಂಗಳೂರಿನಲ್ಲಿ ಗುರುತಿಸಿದ ರೋಗಿಗಳಿಗೆ ನೀಡಲಾಗಿದೆ. ಯಕೃತ್ತು ಮತ್ತು ಎರಡು ಹೃದಯ ಕವಾಟವನ್ನು ಮಂಗಳೂರಿನ ಗುರುತಿಸಿದ ರೋಗಿಗೆ ಹಾಗೂ ಒಂದು ಮೂತ್ರಪಿಂಡವನ್ನು ಬೆಂಗಳೂರಿಗೆ ಝೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಯಿತು.

ಒಟ್ಟಿನಲ್ಲಿ ನಿರ್ಮಲಾ ಭಟ್ ಅಂಗ ದಾನದ ಮೂಲಕ ಏಳು ಮಂದಿಯಲ್ಲಿ ಜೀವಂತವಿದ್ದಾರೆ. ಮಣಿಪಾಲದ ವೈದ್ಯರು ಎರಡನೇ ಬಾರಿ ಯಶಸ್ವಿಯಾಗಿ ಅಂಗಗಳನ್ನು ರವಾನಿಸಿದರು

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search