• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಲೆಗೆ ಕುಂಕುಮ ಇಟ್ಟುಕೊಂಡು ಹೋಗಬಾರದಂತೆ, ಇದು ಕೇರಳ ಸರ್ಕಾರಿ ಶಾಲೆ ಪ್ರಾಂಶುಪಾಲನ ಉದ್ಧಟತನ

TNN Correspondent Posted On June 30, 2018
0


0
Shares
  • Share On Facebook
  • Tweet It

ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಧರ್ಮ ಬೋಧನೆ ಮಾಡುವಂತಿಲ್ಲ ಎಂದು ಸಂವಿಧಾನದಲ್ಲೇ ಉಲ್ಲೇಖಿಸಿದೆ. ಆದರೂ ಕಾನ್ವೆಂಟ್ ಶಾಲೆಗಳಲ್ಲಿ ಧರ್ಮ ಬೋಧನೆಯಾಗುತ್ತಿದೆ, ಎಷ್ಟೇ ಶಾಲೆ-ಕಾಲೇಜುಗಳಲ್ಲಿ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸಿಕೊಂಡು ಹೋಗುತ್ತಾರೆ. ಆದರೆ ಈ ಕುರಿತು ಮಾತನಾಡಿದರೆ ಕೋಮುವಾದಿ ಎನ್ನುತ್ತಾರೆ, ಮಾಧ್ಯಮಗಳೂ ಈ ವಿಷಯದಲ್ಲಿ ಸುಮ್ಮನಾಗುತ್ತವೆ.

ಹೀಗೆ ಕೇರಳದಲ್ಲಿ ಯಾವಾಗಲೂ ಹಿಂದೂಗಳೇ ಟಾರ್ಗೆಟ್. ಈಗ ಇಂಥದ್ದೊಂದು ಉದ್ಧಟತನದ ಪ್ರಕರಣ ಸುದ್ದಿಯಾಗಿದ್ದು, ಕೇರಳದ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳು ಹಣೆಗೆ ಕುಂಕುಮ ಇಟ್ಟುಕೊಂಡು, ಕೈಯಲ್ಲಿ ಪವಿತ್ರ ದಾರದ ಎಳೆಗಳನ್ನು ಕಟ್ಟಿಕೊಂಡು ಬರಬಾರದು ಎಂದು ಶಾಲೆ ಪ್ರಾಂಶುಪಾಲ ಅಧಿಸೂಚನೆ ಹೊರಡಿಸುವ ಮೂಲಕ ಉದ್ಧಟತನ ತೋರಿದ್ದಾರೆ.

ಹೌದು, ಕೇರಳದ ಪಲಕ್ಕಾಡ್ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಾಂಶುಪಾಲ ಈ ಆದೇಶ ಹೊರಡಿಸಿದ್ದು, ಹಣೆಗೆ ಕುಂಕುಮ ಇಟ್ಟುಕೊಂಡು ಬರುವುದು ಹಾಗೂ ಕೈಗೆ ದಾರ ಕಟ್ಟಿಕೊಂಡು ಬರುವುದು ಧಾರ್ಮಿಕ ಸಂಕೇತವಾಗಿದ್ದು, ಇವುಗಳನ್ನು ಧರಿಸಿ ಶಾಲೆಗೆ ಬರುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

ಅಷ್ಟೇ ಅಲ್ಲ, ಒಂದು ವೇಳೆ ಕುಂಕುಮ ಇಟ್ಟುಕೊಂಡು, ಕೈಗೆ ದಾರ ಕಟ್ಟಿಕೊಂಡು ಶಾಲೆಗೆ ಬಂದರೆ ಶಾಲೆಯಿಂದಲೇ  ಹೊರಹಾಕುವುದಾಗಿ ಎಚ್ಚರಿಸಿದ್ದಾರೆ. ಇದಕ್ಕೆ ಪೋಷಕರು ಹಾಗೂ ಹಲವು ಸಂಘಟನೆಗಳ ವಿರೋಧ ವ್ಯಕ್ತವಾಗಿದೆ. ಇಷ್ಟಾದರೂ ಈ ಪ್ರಾಂಶುಪಾಲನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಾಧ್ಯಮಗಳಲ್ಲೂ ಸುದ್ದಿಯಾಗಿಲ್ಲ. ಎಂಥ ದುರಂತವಲ್ಲವೇ ಇದು?

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search