• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಲೆಗೆ ಕುಂಕುಮ ಇಟ್ಟುಕೊಂಡು ಹೋಗಬಾರದಂತೆ, ಇದು ಕೇರಳ ಸರ್ಕಾರಿ ಶಾಲೆ ಪ್ರಾಂಶುಪಾಲನ ಉದ್ಧಟತನ

TNN Correspondent Posted On June 30, 2018
0


0
Shares
  • Share On Facebook
  • Tweet It

ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಧರ್ಮ ಬೋಧನೆ ಮಾಡುವಂತಿಲ್ಲ ಎಂದು ಸಂವಿಧಾನದಲ್ಲೇ ಉಲ್ಲೇಖಿಸಿದೆ. ಆದರೂ ಕಾನ್ವೆಂಟ್ ಶಾಲೆಗಳಲ್ಲಿ ಧರ್ಮ ಬೋಧನೆಯಾಗುತ್ತಿದೆ, ಎಷ್ಟೇ ಶಾಲೆ-ಕಾಲೇಜುಗಳಲ್ಲಿ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸಿಕೊಂಡು ಹೋಗುತ್ತಾರೆ. ಆದರೆ ಈ ಕುರಿತು ಮಾತನಾಡಿದರೆ ಕೋಮುವಾದಿ ಎನ್ನುತ್ತಾರೆ, ಮಾಧ್ಯಮಗಳೂ ಈ ವಿಷಯದಲ್ಲಿ ಸುಮ್ಮನಾಗುತ್ತವೆ.

ಹೀಗೆ ಕೇರಳದಲ್ಲಿ ಯಾವಾಗಲೂ ಹಿಂದೂಗಳೇ ಟಾರ್ಗೆಟ್. ಈಗ ಇಂಥದ್ದೊಂದು ಉದ್ಧಟತನದ ಪ್ರಕರಣ ಸುದ್ದಿಯಾಗಿದ್ದು, ಕೇರಳದ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳು ಹಣೆಗೆ ಕುಂಕುಮ ಇಟ್ಟುಕೊಂಡು, ಕೈಯಲ್ಲಿ ಪವಿತ್ರ ದಾರದ ಎಳೆಗಳನ್ನು ಕಟ್ಟಿಕೊಂಡು ಬರಬಾರದು ಎಂದು ಶಾಲೆ ಪ್ರಾಂಶುಪಾಲ ಅಧಿಸೂಚನೆ ಹೊರಡಿಸುವ ಮೂಲಕ ಉದ್ಧಟತನ ತೋರಿದ್ದಾರೆ.

ಹೌದು, ಕೇರಳದ ಪಲಕ್ಕಾಡ್ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಾಂಶುಪಾಲ ಈ ಆದೇಶ ಹೊರಡಿಸಿದ್ದು, ಹಣೆಗೆ ಕುಂಕುಮ ಇಟ್ಟುಕೊಂಡು ಬರುವುದು ಹಾಗೂ ಕೈಗೆ ದಾರ ಕಟ್ಟಿಕೊಂಡು ಬರುವುದು ಧಾರ್ಮಿಕ ಸಂಕೇತವಾಗಿದ್ದು, ಇವುಗಳನ್ನು ಧರಿಸಿ ಶಾಲೆಗೆ ಬರುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

ಅಷ್ಟೇ ಅಲ್ಲ, ಒಂದು ವೇಳೆ ಕುಂಕುಮ ಇಟ್ಟುಕೊಂಡು, ಕೈಗೆ ದಾರ ಕಟ್ಟಿಕೊಂಡು ಶಾಲೆಗೆ ಬಂದರೆ ಶಾಲೆಯಿಂದಲೇ  ಹೊರಹಾಕುವುದಾಗಿ ಎಚ್ಚರಿಸಿದ್ದಾರೆ. ಇದಕ್ಕೆ ಪೋಷಕರು ಹಾಗೂ ಹಲವು ಸಂಘಟನೆಗಳ ವಿರೋಧ ವ್ಯಕ್ತವಾಗಿದೆ. ಇಷ್ಟಾದರೂ ಈ ಪ್ರಾಂಶುಪಾಲನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಾಧ್ಯಮಗಳಲ್ಲೂ ಸುದ್ದಿಯಾಗಿಲ್ಲ. ಎಂಥ ದುರಂತವಲ್ಲವೇ ಇದು?

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search