• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಲೆಗೆ ಕುಂಕುಮ ಇಟ್ಟುಕೊಂಡು ಹೋಗಬಾರದಂತೆ, ಇದು ಕೇರಳ ಸರ್ಕಾರಿ ಶಾಲೆ ಪ್ರಾಂಶುಪಾಲನ ಉದ್ಧಟತನ

TNN Correspondent Posted On June 30, 2018
0


0
Shares
  • Share On Facebook
  • Tweet It

ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಧರ್ಮ ಬೋಧನೆ ಮಾಡುವಂತಿಲ್ಲ ಎಂದು ಸಂವಿಧಾನದಲ್ಲೇ ಉಲ್ಲೇಖಿಸಿದೆ. ಆದರೂ ಕಾನ್ವೆಂಟ್ ಶಾಲೆಗಳಲ್ಲಿ ಧರ್ಮ ಬೋಧನೆಯಾಗುತ್ತಿದೆ, ಎಷ್ಟೇ ಶಾಲೆ-ಕಾಲೇಜುಗಳಲ್ಲಿ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸಿಕೊಂಡು ಹೋಗುತ್ತಾರೆ. ಆದರೆ ಈ ಕುರಿತು ಮಾತನಾಡಿದರೆ ಕೋಮುವಾದಿ ಎನ್ನುತ್ತಾರೆ, ಮಾಧ್ಯಮಗಳೂ ಈ ವಿಷಯದಲ್ಲಿ ಸುಮ್ಮನಾಗುತ್ತವೆ.

ಹೀಗೆ ಕೇರಳದಲ್ಲಿ ಯಾವಾಗಲೂ ಹಿಂದೂಗಳೇ ಟಾರ್ಗೆಟ್. ಈಗ ಇಂಥದ್ದೊಂದು ಉದ್ಧಟತನದ ಪ್ರಕರಣ ಸುದ್ದಿಯಾಗಿದ್ದು, ಕೇರಳದ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳು ಹಣೆಗೆ ಕುಂಕುಮ ಇಟ್ಟುಕೊಂಡು, ಕೈಯಲ್ಲಿ ಪವಿತ್ರ ದಾರದ ಎಳೆಗಳನ್ನು ಕಟ್ಟಿಕೊಂಡು ಬರಬಾರದು ಎಂದು ಶಾಲೆ ಪ್ರಾಂಶುಪಾಲ ಅಧಿಸೂಚನೆ ಹೊರಡಿಸುವ ಮೂಲಕ ಉದ್ಧಟತನ ತೋರಿದ್ದಾರೆ.

ಹೌದು, ಕೇರಳದ ಪಲಕ್ಕಾಡ್ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಾಂಶುಪಾಲ ಈ ಆದೇಶ ಹೊರಡಿಸಿದ್ದು, ಹಣೆಗೆ ಕುಂಕುಮ ಇಟ್ಟುಕೊಂಡು ಬರುವುದು ಹಾಗೂ ಕೈಗೆ ದಾರ ಕಟ್ಟಿಕೊಂಡು ಬರುವುದು ಧಾರ್ಮಿಕ ಸಂಕೇತವಾಗಿದ್ದು, ಇವುಗಳನ್ನು ಧರಿಸಿ ಶಾಲೆಗೆ ಬರುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

ಅಷ್ಟೇ ಅಲ್ಲ, ಒಂದು ವೇಳೆ ಕುಂಕುಮ ಇಟ್ಟುಕೊಂಡು, ಕೈಗೆ ದಾರ ಕಟ್ಟಿಕೊಂಡು ಶಾಲೆಗೆ ಬಂದರೆ ಶಾಲೆಯಿಂದಲೇ  ಹೊರಹಾಕುವುದಾಗಿ ಎಚ್ಚರಿಸಿದ್ದಾರೆ. ಇದಕ್ಕೆ ಪೋಷಕರು ಹಾಗೂ ಹಲವು ಸಂಘಟನೆಗಳ ವಿರೋಧ ವ್ಯಕ್ತವಾಗಿದೆ. ಇಷ್ಟಾದರೂ ಈ ಪ್ರಾಂಶುಪಾಲನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಾಧ್ಯಮಗಳಲ್ಲೂ ಸುದ್ದಿಯಾಗಿಲ್ಲ. ಎಂಥ ದುರಂತವಲ್ಲವೇ ಇದು?

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search