• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು-ಕಾಶ್ಮೀರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24 ಗೋವುಗಳ ರಕ್ಷಣೆ ಮಾಡಿದ ಗೋ ಪ್ರೇಮಿಗಳು

TNN Correspondent Posted On June 30, 2018
0


0
Shares
  • Share On Facebook
  • Tweet It

ದೇಶದಲ್ಲಿ ಅಕ್ರಮವಾಗಿ ಗೋವುಗಳ ಸಾಗಣೆ ದಿನೇದಿನೆ ಜಾಸ್ತಿಯಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕುವವರೇ ಇಲ್ಲದಂತಾಗಿದೆ. ಅತ್ತ ಹಿಂದೂಗಳು ಗೋವುಗಳ ಸಾಗಣೆ ತಡೆಯುವಲ್ಲಿ ಸ್ವಲ್ಪ ಚಟುವಟಿಕೆ ಆರಂಭಿಸಿದರೂ, ಇದು ದೌರ್ಜನ್ಯ ಎನ್ನುತ್ತಾರೆ. ಆದರೆ ಅಕ್ರಮವಾಗಿ ಗೋವು ಸಾಗಿಸುವವರಿಗೆ ಮಾತ್ರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಅಷ್ಟರಮಟ್ಟಿಗೆ ನಮ್ಮ ಪೊಲೀಸರು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಾರೆ.

ಹಾಗಂತ ಗೋವುಗಳ ರಕ್ಷಣೆ ಏನೂ ನಿಂತಿಲ್ಲ. ಹಿಂದೂಗಳು ಎಲ್ಲೇ ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡಿದರೂ ನೆರವಿಗೆ ಧಾವಿಸುತ್ತಾರೆ ಎಂಬದಕ್ಕೆ ಜಮ್ಮು ಕಾಶ್ಮೀರದಲ್ಲಿ ಸಾಕ್ಷಿ ದೊರೆತಿದ್ದು, ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 24 ಗೋವುಗಳನ್ನು ರಕ್ಷಣೆ ಮಾಡಲಾಗಿದೆ.

ಹೌದು, ಶ್ರೀನಗರದ ರಂಬನ್ ಜಿಲ್ಲೆಯಲ್ಲಿ ಅಕ್ರಮವಾಗಿ ಟ್ರಕ್ ನಲ್ಲಿ ಗೋವುಗಳನ್ನು ಸಾಗಿಸುತ್ತಿದ್ದು, ಹಲವು ಜನರ ಗುಂಪು ದಾಳಿ ಮಾಡಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ, ಹಲವರ ಗುಂಪು ಕಾಣುತ್ತಲೇ ಟ್ರಕ್ ಚಾಲಕ ಪರಾರಿಯಾಗಿದ್ದು, ಇವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿತ್ತು ಎಂಬುದು ದೃಢವಾಗಿದೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲದೆ, ಗೋವುಗಳ ಸಾಗಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಜನ, ಟ್ರಕ್ ನಲ್ಲಿದ್ದ ಗೋವುಗಳನ್ನು ಕೆಳಗೆ ಇಳಿಸಿ, ಟ್ರಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಕೆಲ ಹೊತ್ತು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಹ ಉಂಟಾಗಿತ್ತು ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search