• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು-ಕಾಶ್ಮೀರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24 ಗೋವುಗಳ ರಕ್ಷಣೆ ಮಾಡಿದ ಗೋ ಪ್ರೇಮಿಗಳು

TNN Correspondent Posted On June 30, 2018
0


0
Shares
  • Share On Facebook
  • Tweet It

ದೇಶದಲ್ಲಿ ಅಕ್ರಮವಾಗಿ ಗೋವುಗಳ ಸಾಗಣೆ ದಿನೇದಿನೆ ಜಾಸ್ತಿಯಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕುವವರೇ ಇಲ್ಲದಂತಾಗಿದೆ. ಅತ್ತ ಹಿಂದೂಗಳು ಗೋವುಗಳ ಸಾಗಣೆ ತಡೆಯುವಲ್ಲಿ ಸ್ವಲ್ಪ ಚಟುವಟಿಕೆ ಆರಂಭಿಸಿದರೂ, ಇದು ದೌರ್ಜನ್ಯ ಎನ್ನುತ್ತಾರೆ. ಆದರೆ ಅಕ್ರಮವಾಗಿ ಗೋವು ಸಾಗಿಸುವವರಿಗೆ ಮಾತ್ರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಅಷ್ಟರಮಟ್ಟಿಗೆ ನಮ್ಮ ಪೊಲೀಸರು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಾರೆ.

ಹಾಗಂತ ಗೋವುಗಳ ರಕ್ಷಣೆ ಏನೂ ನಿಂತಿಲ್ಲ. ಹಿಂದೂಗಳು ಎಲ್ಲೇ ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡಿದರೂ ನೆರವಿಗೆ ಧಾವಿಸುತ್ತಾರೆ ಎಂಬದಕ್ಕೆ ಜಮ್ಮು ಕಾಶ್ಮೀರದಲ್ಲಿ ಸಾಕ್ಷಿ ದೊರೆತಿದ್ದು, ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 24 ಗೋವುಗಳನ್ನು ರಕ್ಷಣೆ ಮಾಡಲಾಗಿದೆ.

ಹೌದು, ಶ್ರೀನಗರದ ರಂಬನ್ ಜಿಲ್ಲೆಯಲ್ಲಿ ಅಕ್ರಮವಾಗಿ ಟ್ರಕ್ ನಲ್ಲಿ ಗೋವುಗಳನ್ನು ಸಾಗಿಸುತ್ತಿದ್ದು, ಹಲವು ಜನರ ಗುಂಪು ದಾಳಿ ಮಾಡಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ, ಹಲವರ ಗುಂಪು ಕಾಣುತ್ತಲೇ ಟ್ರಕ್ ಚಾಲಕ ಪರಾರಿಯಾಗಿದ್ದು, ಇವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿತ್ತು ಎಂಬುದು ದೃಢವಾಗಿದೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲದೆ, ಗೋವುಗಳ ಸಾಗಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಜನ, ಟ್ರಕ್ ನಲ್ಲಿದ್ದ ಗೋವುಗಳನ್ನು ಕೆಳಗೆ ಇಳಿಸಿ, ಟ್ರಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಕೆಲ ಹೊತ್ತು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಹ ಉಂಟಾಗಿತ್ತು ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search