• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು-ಕಾಶ್ಮೀರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24 ಗೋವುಗಳ ರಕ್ಷಣೆ ಮಾಡಿದ ಗೋ ಪ್ರೇಮಿಗಳು

TNN Correspondent Posted On June 30, 2018
0


0
Shares
  • Share On Facebook
  • Tweet It

ದೇಶದಲ್ಲಿ ಅಕ್ರಮವಾಗಿ ಗೋವುಗಳ ಸಾಗಣೆ ದಿನೇದಿನೆ ಜಾಸ್ತಿಯಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕುವವರೇ ಇಲ್ಲದಂತಾಗಿದೆ. ಅತ್ತ ಹಿಂದೂಗಳು ಗೋವುಗಳ ಸಾಗಣೆ ತಡೆಯುವಲ್ಲಿ ಸ್ವಲ್ಪ ಚಟುವಟಿಕೆ ಆರಂಭಿಸಿದರೂ, ಇದು ದೌರ್ಜನ್ಯ ಎನ್ನುತ್ತಾರೆ. ಆದರೆ ಅಕ್ರಮವಾಗಿ ಗೋವು ಸಾಗಿಸುವವರಿಗೆ ಮಾತ್ರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಅಷ್ಟರಮಟ್ಟಿಗೆ ನಮ್ಮ ಪೊಲೀಸರು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಾರೆ.

ಹಾಗಂತ ಗೋವುಗಳ ರಕ್ಷಣೆ ಏನೂ ನಿಂತಿಲ್ಲ. ಹಿಂದೂಗಳು ಎಲ್ಲೇ ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡಿದರೂ ನೆರವಿಗೆ ಧಾವಿಸುತ್ತಾರೆ ಎಂಬದಕ್ಕೆ ಜಮ್ಮು ಕಾಶ್ಮೀರದಲ್ಲಿ ಸಾಕ್ಷಿ ದೊರೆತಿದ್ದು, ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 24 ಗೋವುಗಳನ್ನು ರಕ್ಷಣೆ ಮಾಡಲಾಗಿದೆ.

ಹೌದು, ಶ್ರೀನಗರದ ರಂಬನ್ ಜಿಲ್ಲೆಯಲ್ಲಿ ಅಕ್ರಮವಾಗಿ ಟ್ರಕ್ ನಲ್ಲಿ ಗೋವುಗಳನ್ನು ಸಾಗಿಸುತ್ತಿದ್ದು, ಹಲವು ಜನರ ಗುಂಪು ದಾಳಿ ಮಾಡಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ, ಹಲವರ ಗುಂಪು ಕಾಣುತ್ತಲೇ ಟ್ರಕ್ ಚಾಲಕ ಪರಾರಿಯಾಗಿದ್ದು, ಇವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿತ್ತು ಎಂಬುದು ದೃಢವಾಗಿದೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲದೆ, ಗೋವುಗಳ ಸಾಗಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಜನ, ಟ್ರಕ್ ನಲ್ಲಿದ್ದ ಗೋವುಗಳನ್ನು ಕೆಳಗೆ ಇಳಿಸಿ, ಟ್ರಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಕೆಲ ಹೊತ್ತು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಹ ಉಂಟಾಗಿತ್ತು ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search