• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾದಿಂದ ಕಾರು ಚಾಲನಾ ಪರವಾನಗಿ ಪಡೆದ ಭಾರತದ ಮೊದಲ ಮಹಿಳೆ ಯಾರು ಗೊತ್ತಾ?

TNN Correspondent Posted On June 30, 2018
0


0
Shares
  • Share On Facebook
  • Tweet It

ಸೌದಿ ಅರೇಬಿಯಾ ಇತ್ತೀಚೆಗೆ ಮೆಲ್ಲಗೆ ಬದಲಾಗುತ್ತಿದೆ. ಅದರಲ್ಲೂ ಮುಸ್ಲಿಂ ಮಹಿಳೆಯರಿಗೆ ಸ್ವಾತಂತ್ರ್ಯ ಸಿಗುತ್ತಿದೆ. ಮುಸ್ಲಿಂ ಮಹಿಳೆಯರು ಎಂದರೆ ಮನೆಯಲ್ಲಿ ಬಿದ್ದಿರುವವರು ಎಂಬ ಮಾತು ಬದಲಾಗುತ್ತಿದೆ. ಇದಕ್ಕೆ ಈ ಬಾರಿಯ ಯೋಗ ದಿನಾಚರಣೆಯಲ್ಲಿ ಹಲವು ಮಹಿಳೆಯರ ನೇತೃತ್ವದಲ್ಲೇ ಕಾರ್ಯಕ್ರಮ ಆಯೋಜಿಸಿದ್ದು ಇದಕ್ಕೆ ಸಾಕ್ಷಿಯಾಗಿದೆ.

ಇದೇ ದಿಸೆಯಲ್ಲಿ ಇತ್ತೀಚೆಗೆ ಸೌದಿ ಅರೇಬಿಯಾದಲ್ಲಿ ಮುಸ್ಲಿಂ ಮಹಿಳೆಯರು ಸೇರಿ ಎಲ್ಲರೂ ಕಾರು ಚಲಾಯಿಬಹುದು ಎಂಬ ಅನುಮತಿ ಸಿಕ್ಕಿದೆ. ಅದರಂತೆ ಹಲವು ಮಹಿಳೆಯರು ಕಾರು ಚಾಲನಾ ಪರವಾನಗಿ ಪಡೆದಿದ್ದಾರೆ. ಹೀಗೆ ಕಾರು ಚಾಲನೆ ಪಡೆದವರಲ್ಲಿ ಭಾರತೀಯ ಮಹಿಳೆಯರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿ.

ಅದರಲ್ಲೂ ಕೇರಳದ ಪಠಣಂತಿಟ್ಟ ಜಿಲ್ಲೆಯ ಸರಮ್ಮ ಥಾಮಸ್ ಸೌದಿ ಅರೇಬಿಯಾದಿಂದ ಕಾರು ಚಾಲನಾ ಪರವಾನಗಿ ಪಡೆದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೌದಿ ಅರೇಬಿಯಾ ಸರ್ಕಾರದಿಂದ ನಡೆಸುವ ಕಾರು ಚಾಲನಾ ಪರೀಕ್ಷೆಯಲ್ಲಿ ಮಹಿಳೆ ಉತ್ತೀರ್ಣರಾಗಿದ್ದು, ಪರವಾನಗಿ ಪಡೆದಿದ್ದಾರೆ. ಆ ಮೂಲಕ ಸೌದಿ ಅರೇಬಿಯಾದಂಥ ಮುಸ್ಲಿಂ ರಾಷ್ಟ್ರದಿಂದ ಕಾರು ಚಾಲನಾ ಪರವಾನಗಿ ಪಡೆದ ದೇಶದ ಮೊದಲ ಮಹಿಳೆ ಎಂದು ಖ್ಯಾತಿಯಾಗಿದ್ದಾರೆ.

ಬರೀ ತಮ್ಮ ಕಾರು ವಾಹನ ಚಾಲನೆ ಅಲ್ಲ, ಮುಂದಿನ ದಿನಮಾನಗಳಲ್ಲಿ ಮಹಿಳೆಯರು ಓಲಾ, ಊಬರ್ ನಂತಹ ಕಾರುಗಳನ್ನು ಸಹ ಚಾಲನೆ ಮಾಡಲು ಅನುಮತಿ ನೀಡುವುದಾಗಿ ಸರ್ಕಾರ ತಿಳಿಸಿದೆ, ಅಲ್ಲದೆ ಕಾರು ಚಾಲನೆ ಮಾಡಲು ತರಬೇತಿ ಸಹ ನೀಡುತ್ತದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search