• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾದಿಂದ ಕಾರು ಚಾಲನಾ ಪರವಾನಗಿ ಪಡೆದ ಭಾರತದ ಮೊದಲ ಮಹಿಳೆ ಯಾರು ಗೊತ್ತಾ?

TNN Correspondent Posted On June 30, 2018
0


0
Shares
  • Share On Facebook
  • Tweet It

ಸೌದಿ ಅರೇಬಿಯಾ ಇತ್ತೀಚೆಗೆ ಮೆಲ್ಲಗೆ ಬದಲಾಗುತ್ತಿದೆ. ಅದರಲ್ಲೂ ಮುಸ್ಲಿಂ ಮಹಿಳೆಯರಿಗೆ ಸ್ವಾತಂತ್ರ್ಯ ಸಿಗುತ್ತಿದೆ. ಮುಸ್ಲಿಂ ಮಹಿಳೆಯರು ಎಂದರೆ ಮನೆಯಲ್ಲಿ ಬಿದ್ದಿರುವವರು ಎಂಬ ಮಾತು ಬದಲಾಗುತ್ತಿದೆ. ಇದಕ್ಕೆ ಈ ಬಾರಿಯ ಯೋಗ ದಿನಾಚರಣೆಯಲ್ಲಿ ಹಲವು ಮಹಿಳೆಯರ ನೇತೃತ್ವದಲ್ಲೇ ಕಾರ್ಯಕ್ರಮ ಆಯೋಜಿಸಿದ್ದು ಇದಕ್ಕೆ ಸಾಕ್ಷಿಯಾಗಿದೆ.

ಇದೇ ದಿಸೆಯಲ್ಲಿ ಇತ್ತೀಚೆಗೆ ಸೌದಿ ಅರೇಬಿಯಾದಲ್ಲಿ ಮುಸ್ಲಿಂ ಮಹಿಳೆಯರು ಸೇರಿ ಎಲ್ಲರೂ ಕಾರು ಚಲಾಯಿಬಹುದು ಎಂಬ ಅನುಮತಿ ಸಿಕ್ಕಿದೆ. ಅದರಂತೆ ಹಲವು ಮಹಿಳೆಯರು ಕಾರು ಚಾಲನಾ ಪರವಾನಗಿ ಪಡೆದಿದ್ದಾರೆ. ಹೀಗೆ ಕಾರು ಚಾಲನೆ ಪಡೆದವರಲ್ಲಿ ಭಾರತೀಯ ಮಹಿಳೆಯರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿ.

ಅದರಲ್ಲೂ ಕೇರಳದ ಪಠಣಂತಿಟ್ಟ ಜಿಲ್ಲೆಯ ಸರಮ್ಮ ಥಾಮಸ್ ಸೌದಿ ಅರೇಬಿಯಾದಿಂದ ಕಾರು ಚಾಲನಾ ಪರವಾನಗಿ ಪಡೆದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೌದಿ ಅರೇಬಿಯಾ ಸರ್ಕಾರದಿಂದ ನಡೆಸುವ ಕಾರು ಚಾಲನಾ ಪರೀಕ್ಷೆಯಲ್ಲಿ ಮಹಿಳೆ ಉತ್ತೀರ್ಣರಾಗಿದ್ದು, ಪರವಾನಗಿ ಪಡೆದಿದ್ದಾರೆ. ಆ ಮೂಲಕ ಸೌದಿ ಅರೇಬಿಯಾದಂಥ ಮುಸ್ಲಿಂ ರಾಷ್ಟ್ರದಿಂದ ಕಾರು ಚಾಲನಾ ಪರವಾನಗಿ ಪಡೆದ ದೇಶದ ಮೊದಲ ಮಹಿಳೆ ಎಂದು ಖ್ಯಾತಿಯಾಗಿದ್ದಾರೆ.

ಬರೀ ತಮ್ಮ ಕಾರು ವಾಹನ ಚಾಲನೆ ಅಲ್ಲ, ಮುಂದಿನ ದಿನಮಾನಗಳಲ್ಲಿ ಮಹಿಳೆಯರು ಓಲಾ, ಊಬರ್ ನಂತಹ ಕಾರುಗಳನ್ನು ಸಹ ಚಾಲನೆ ಮಾಡಲು ಅನುಮತಿ ನೀಡುವುದಾಗಿ ಸರ್ಕಾರ ತಿಳಿಸಿದೆ, ಅಲ್ಲದೆ ಕಾರು ಚಾಲನೆ ಮಾಡಲು ತರಬೇತಿ ಸಹ ನೀಡುತ್ತದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search