ಅಡಿಕೆ ತೋಟದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು
Posted On June 30, 2018
0

ಪುತ್ತೂರು: ಪುತ್ತೂರು ತಾಲೂಕಿನ ಕಡಬ ಸಮೀಪದ ಐತ್ತೂರಿನಲ್ಲಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕನನ್ನು ಐತ್ತೂರು ಗ್ರಾಮದ ಕೆರ್ಮಾಯಿ ನಿವಾಸಿ ದೇವಸ್ಯ ಎಂಬವರ ಪುತ್ರ ಪ್ರಿನ್ಸ್ ಪಿ.ಡಿ.(23) ಎಂದು ಗುರುತಿಸಲಾಗಿದೆ.
ಈತ ಕೆರ್ಮಾಯಿ ಸೈಂಟ್ ಮೇರೀಸ್ ಚರ್ಚಿನ ತೋಟದಲ್ಲಿ ಕೂಲಿ ಕೆಲಸದಲ್ಲಿ ನಿರತನಾಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಅಡಿಕೆ ಮರದ ಗುಂಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
September 17, 2025