• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಖಾ ಹಲಾಲ್, ಬಹುಪತ್ನಿತ್ವಕ್ಕೆ ಬ್ರೇಕ್ ಹಾಕುವ ನಿರ್ಧಾರಕ್ಕೆ ಕೇಂದ್ರ ಸರ್ಕಾರದ ಬೆಂಬಲ

TNN Correspondent Posted On June 30, 2018
0


0
Shares
  • Share On Facebook
  • Tweet It

ದೆಹಲಿ:  ಅಸಂವಿಧಾನಿಕ ಪದ್ಧತಿಗಳಿಗೆ ಕೊನೆ ಹಾಡಲು ಸಿದ್ಧವಾಗಿರುವ ಕೇಂದ್ರ ಸರ್ಕಾರ ಇತ್ತೀಚೆಗೆ ಮುಸ್ಲಿಂ ಧರ್ಮದಲ್ಲಿದ್ದ ತ್ರಿವಳಿ ತಲಾಖ್ ಪದ್ಧತಿ ನಿಷೇಧಕ್ಕೆ ಮುಂದಾಗಿ, ನಿಯಮ ರೂಪಿಸಿತ್ತು. ಇದೀಗ ಅದೇ ನಿಟ್ಟಿನಲ್ಲಿ ಮತ್ತೊಂದು ದೃಢ ನಿರ್ಧಾರ ಕೈಗೊಂಡಿದ್ದು ಮುಸ್ಲಿಂ ಧರ್ಮದಲ್ಲಿರುವ ಬಹುಪತ್ನಿತ್ವ ಮತ್ತು ನಿಖಾ ಹಲಾಲ್ ನಿಯಮಗಳ ವಿರುದ್ಧ ಅರ್ಜಿ ಸಲ್ಲಿಸಿರುವವರ ಬೆಂಬಲಕ್ಕೆ ಕೇಂದ್ರ ಸರ್ಕಾರ ನಿಂತಿದೆ. ಈ ಮೂಲಕ  ಕೇಂದ್ರ ಸರ್ಕಾರ ಮುಸ್ಲಿಂ ಮಹಿಳೆಯರ ಹಕ್ಕುಗಳ ರಕ್ಷಣೆಗೆ ಮುಂದಾಗಿದೆ.

ತ್ರಿವಳಿ ತಲಾಖ್ ವಿರುದ್ಧ ಆಗಸ್ಟ್ ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿ, ಅನಿಷ್ಠ ಪದ್ಧತಿಯನ್ನು ನಿಷೇಧಕ್ಕೆ ಕಾನೂನು ಜಾರಿಗೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತುಲ ಇದೀಗ ಬಹುಪತ್ನಿತ್ವ ಹಾಗೂ ನಿಖಾ ಹಲಾಲ್ ಪ್ರಶ್ನಿಸಿ ಅರ್ಜಿ ಸಲ್ಲಿಸುವವರಿಗೆ ಬೆಂಬಲ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯೊಂದಿಗೆ ಮತ್ತೊಮ್ಮೆ ಒಂದಾಗಬೇಕೆಂದು ಇಚ್ಛಸಿದಲ್ಲಿ, ಮತ್ತೊಬ್ಬನನ್ನು ವಿವಾಹವಾಗಿ, ಆತನೊಂದಿಗೆ ದೈಹಿಕವಾಗಿ ಕೂಡಿ, ವಿಚ್ಛೇದನ ಪಡೆದ ನಂತರ ಸೇರಬಹುದು ಎಂದು ಹೇಳುವ ನಿಖಾ ಹಲಾಲ್ ನಿಯಮದ ಕುರಿತು ಹಲವು ವಿವಾದಗಳಿವೆ. ಈ ಕುರಿತು ಮುಸ್ಲಿಂ ಮೌಲ್ವಿಗಳು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಮಹಿಳಾ ಕಾರ್ಯಕರ್ತರು ನಿಖಾ ಹಲಾಲ್ ಮತ್ತು ಬಹುಪತ್ನಿತ್ವ ಪದ್ಧತಿಯನ್ನು ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗಳನ್ನು ಆಲಿಸುವುದಾಗಿ ಹೇಳಿದ್ದ ಸುಪ್ರೀಂ ಕೋರ್ಟ್‌ ತಿಳಿಸಿದೆ.  ಈ ಕುರಿತು ಕೇಂದ್ರ ಸರ್ಕಾರ ಹಾಗೂ ಕಾನೂನು ಇಲಾಖೆಗೆ ನೋಟಿಸ್ ನೀಡಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search