• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉರ್ದುವಿನಲ್ಲಿ ರಾಮಾಯಣ ಬರೆದ ಈ ಮುಸ್ಲಿಂ ಮಹಿಳೆ ಹಿಂದೂಗಳ ಹೃದಯವನ್ನೂ ಗೆದ್ದಳು!

TNN Correspondent Posted On July 1, 2018
0


0
Shares
  • Share On Facebook
  • Tweet It

ದೇಶದಲ್ಲಿ ಹಿಂದೂಗಳು ಎಂದರೆ ದ್ವೇಷ ಸಾಧಿಸುವ, ಲವ್ ಜಿಹಾದ್ ಮೂಲಕ ಹಿಂದೂ ಧರ್ಮೀಯರನ್ನು ಮತಾಂತರ ಮಾಡುವ, ಗಲಭೆಗೆ ಪ್ರಚೋದಿಸುವ ಇಸ್ಲಾಂ ಮೂಲಭೂತವಾದಿಗಳಿದ್ದಾರೆ. ಅಲ್ಲದೆ ಹಿಂದೂ ಧರ್ಮಗ್ರಂಥಗಳನ್ನು ದ್ವೇಷಿಸುವ, ರಾಮನೇ ಇಲ್ಲ ಎನ್ನುವ, ಹಿಂದೂಗಳು ಕೋಮುವಾದಿಗಳು ಎನ್ನುವ ಮತಿಗೇಡಿಗಳೂ ಇದ್ದಾರೆ.

ಆದರೆ ಕೆಲವು ಮುಸ್ಲಿಮರಿಗೆ ಮಾತ್ರ ಹಿಂದೂ ಧರ್ಮ ಶಾಂತಿಯನ್ನು ಸಾರುವ ಹಾಗೂ ಅದನ್ನೇ ಪಾಲಿಸುವ, ಸೌಹಾರ್ದತೆ ಹೊಂದಿರುವ ರಾಷ್ಟ್ರ ಎಂಬುದು ಗೊತ್ತಾಗಿದೆ. ಅಲ್ಲದೆ ಅವರು ಹಿಂದೂಗಳ ಜತೆ ಉತ್ತಮವಾಗಿಯೂ ಇದ್ದಾರೆ, ನಮ್ಮ ಆಚರಣೆಗಳನ್ನೂ ಆಚರಿಸುತ್ತಾರೆ.

ಈಗ ಹಿಂದೂಗಳು, ಹಿಂದೂ ಧರ್ಮ ಸೌಹಾರ್ದದ ಸಂಕೇತ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ರಾಮ ಜನಿಸಿದ ನಾಡಾದ ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ರಾಮಾಯಣವನ್ನು ಉರ್ದು ಭಾಷೆಯಲ್ಲಿ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಹೃದಯವನ್ನೂ ಗೆದ್ದಿದ್ದಾರೆ.

ಹೌದು, ಉತ್ತರ ಪ್ರದೇಶದ ಪ್ರೇಮ್ ನಗರದ ಡಾ.ಮಾಹಿ ತಲಾತ್ ಸಿದ್ಧಿಕಿ ಅವರು ಉರ್ದು ಭಾಷೆಯಲ್ಲಿ ರಾಮಾಯಣ ಪುಸ್ತಕ ಬರೆದಿದ್ದು, ಈಗ ಹಿಂದೂಗಳ ಮೆಚ್ಚುಗೆಗೆ ಪಾತ್ರವಾಗಿದೆ. ಮುಸ್ಲಿಮರು ಹಾಗೂ ಉರ್ದು ಭಾಷೆ ಬರುವವರಿಗೂ ರಾಮಾಯಣದ ಸಾರ ತಿಳಿಯಲಿ  ಎಂದು ಸಿದ್ಧಿಕಿ ಪುಸ್ತಕ ಬರೆದಿದ್ದು, ಇವರು ಇದಕ್ಕಾಗಿ ಒಂದೂವರೆ ವರ್ಷ ಸಮಯ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿರುವ ಡಾ.ಮಾಹಿ ತಲಾತ್ ಸಿದ್ಧಿಕಿ, ರಾಮಾಯಣ ಪುಸ್ತಕದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವದ ಕುರಿತು ಉತ್ತಮ ಸಂದೇಶಗಳಿವೆ. ಪುಸ್ತಕ ಬರೆಯಲು ನಾನು ಮೂಲ ಪುಸ್ತಕವನ್ನು ಓದಿದೆ. ನನ್ನ ಮನಸ್ಸಲ್ಲಿ ಶಾಂತಿ ಮೂಡಿತು. ಉತ್ತಮ ಸಂದೇಶಗಳಿವೆ ಎನಿಸಿತು. ಹಾಗಾಗಿ ಉರ್ದುವಿನಲ್ಲಿ ಬರೆದೆ. ಎಲ್ಲರೂ ಪುಸ್ತಕ ಓದಬೇಕು ಎಂದಿದ್ದಾರೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search