• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉರ್ದುವಿನಲ್ಲಿ ರಾಮಾಯಣ ಬರೆದ ಈ ಮುಸ್ಲಿಂ ಮಹಿಳೆ ಹಿಂದೂಗಳ ಹೃದಯವನ್ನೂ ಗೆದ್ದಳು!

TNN Correspondent Posted On July 1, 2018


  • Share On Facebook
  • Tweet It

ದೇಶದಲ್ಲಿ ಹಿಂದೂಗಳು ಎಂದರೆ ದ್ವೇಷ ಸಾಧಿಸುವ, ಲವ್ ಜಿಹಾದ್ ಮೂಲಕ ಹಿಂದೂ ಧರ್ಮೀಯರನ್ನು ಮತಾಂತರ ಮಾಡುವ, ಗಲಭೆಗೆ ಪ್ರಚೋದಿಸುವ ಇಸ್ಲಾಂ ಮೂಲಭೂತವಾದಿಗಳಿದ್ದಾರೆ. ಅಲ್ಲದೆ ಹಿಂದೂ ಧರ್ಮಗ್ರಂಥಗಳನ್ನು ದ್ವೇಷಿಸುವ, ರಾಮನೇ ಇಲ್ಲ ಎನ್ನುವ, ಹಿಂದೂಗಳು ಕೋಮುವಾದಿಗಳು ಎನ್ನುವ ಮತಿಗೇಡಿಗಳೂ ಇದ್ದಾರೆ.

ಆದರೆ ಕೆಲವು ಮುಸ್ಲಿಮರಿಗೆ ಮಾತ್ರ ಹಿಂದೂ ಧರ್ಮ ಶಾಂತಿಯನ್ನು ಸಾರುವ ಹಾಗೂ ಅದನ್ನೇ ಪಾಲಿಸುವ, ಸೌಹಾರ್ದತೆ ಹೊಂದಿರುವ ರಾಷ್ಟ್ರ ಎಂಬುದು ಗೊತ್ತಾಗಿದೆ. ಅಲ್ಲದೆ ಅವರು ಹಿಂದೂಗಳ ಜತೆ ಉತ್ತಮವಾಗಿಯೂ ಇದ್ದಾರೆ, ನಮ್ಮ ಆಚರಣೆಗಳನ್ನೂ ಆಚರಿಸುತ್ತಾರೆ.

ಈಗ ಹಿಂದೂಗಳು, ಹಿಂದೂ ಧರ್ಮ ಸೌಹಾರ್ದದ ಸಂಕೇತ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ರಾಮ ಜನಿಸಿದ ನಾಡಾದ ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ರಾಮಾಯಣವನ್ನು ಉರ್ದು ಭಾಷೆಯಲ್ಲಿ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಹೃದಯವನ್ನೂ ಗೆದ್ದಿದ್ದಾರೆ.

ಹೌದು, ಉತ್ತರ ಪ್ರದೇಶದ ಪ್ರೇಮ್ ನಗರದ ಡಾ.ಮಾಹಿ ತಲಾತ್ ಸಿದ್ಧಿಕಿ ಅವರು ಉರ್ದು ಭಾಷೆಯಲ್ಲಿ ರಾಮಾಯಣ ಪುಸ್ತಕ ಬರೆದಿದ್ದು, ಈಗ ಹಿಂದೂಗಳ ಮೆಚ್ಚುಗೆಗೆ ಪಾತ್ರವಾಗಿದೆ. ಮುಸ್ಲಿಮರು ಹಾಗೂ ಉರ್ದು ಭಾಷೆ ಬರುವವರಿಗೂ ರಾಮಾಯಣದ ಸಾರ ತಿಳಿಯಲಿ  ಎಂದು ಸಿದ್ಧಿಕಿ ಪುಸ್ತಕ ಬರೆದಿದ್ದು, ಇವರು ಇದಕ್ಕಾಗಿ ಒಂದೂವರೆ ವರ್ಷ ಸಮಯ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿರುವ ಡಾ.ಮಾಹಿ ತಲಾತ್ ಸಿದ್ಧಿಕಿ, ರಾಮಾಯಣ ಪುಸ್ತಕದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವದ ಕುರಿತು ಉತ್ತಮ ಸಂದೇಶಗಳಿವೆ. ಪುಸ್ತಕ ಬರೆಯಲು ನಾನು ಮೂಲ ಪುಸ್ತಕವನ್ನು ಓದಿದೆ. ನನ್ನ ಮನಸ್ಸಲ್ಲಿ ಶಾಂತಿ ಮೂಡಿತು. ಉತ್ತಮ ಸಂದೇಶಗಳಿವೆ ಎನಿಸಿತು. ಹಾಗಾಗಿ ಉರ್ದುವಿನಲ್ಲಿ ಬರೆದೆ. ಎಲ್ಲರೂ ಪುಸ್ತಕ ಓದಬೇಕು ಎಂದಿದ್ದಾರೆ.

  • Share On Facebook
  • Tweet It


- Advertisement -


Trending Now
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
Leave A Reply

  • Recent Posts

    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
  • Popular Posts

    • 1
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 2
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 3
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 4
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 5
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search