• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉರ್ದುವಿನಲ್ಲಿ ರಾಮಾಯಣ ಬರೆದ ಈ ಮುಸ್ಲಿಂ ಮಹಿಳೆ ಹಿಂದೂಗಳ ಹೃದಯವನ್ನೂ ಗೆದ್ದಳು!

TNN Correspondent Posted On July 1, 2018
0


0
Shares
  • Share On Facebook
  • Tweet It

ದೇಶದಲ್ಲಿ ಹಿಂದೂಗಳು ಎಂದರೆ ದ್ವೇಷ ಸಾಧಿಸುವ, ಲವ್ ಜಿಹಾದ್ ಮೂಲಕ ಹಿಂದೂ ಧರ್ಮೀಯರನ್ನು ಮತಾಂತರ ಮಾಡುವ, ಗಲಭೆಗೆ ಪ್ರಚೋದಿಸುವ ಇಸ್ಲಾಂ ಮೂಲಭೂತವಾದಿಗಳಿದ್ದಾರೆ. ಅಲ್ಲದೆ ಹಿಂದೂ ಧರ್ಮಗ್ರಂಥಗಳನ್ನು ದ್ವೇಷಿಸುವ, ರಾಮನೇ ಇಲ್ಲ ಎನ್ನುವ, ಹಿಂದೂಗಳು ಕೋಮುವಾದಿಗಳು ಎನ್ನುವ ಮತಿಗೇಡಿಗಳೂ ಇದ್ದಾರೆ.

ಆದರೆ ಕೆಲವು ಮುಸ್ಲಿಮರಿಗೆ ಮಾತ್ರ ಹಿಂದೂ ಧರ್ಮ ಶಾಂತಿಯನ್ನು ಸಾರುವ ಹಾಗೂ ಅದನ್ನೇ ಪಾಲಿಸುವ, ಸೌಹಾರ್ದತೆ ಹೊಂದಿರುವ ರಾಷ್ಟ್ರ ಎಂಬುದು ಗೊತ್ತಾಗಿದೆ. ಅಲ್ಲದೆ ಅವರು ಹಿಂದೂಗಳ ಜತೆ ಉತ್ತಮವಾಗಿಯೂ ಇದ್ದಾರೆ, ನಮ್ಮ ಆಚರಣೆಗಳನ್ನೂ ಆಚರಿಸುತ್ತಾರೆ.

ಈಗ ಹಿಂದೂಗಳು, ಹಿಂದೂ ಧರ್ಮ ಸೌಹಾರ್ದದ ಸಂಕೇತ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ರಾಮ ಜನಿಸಿದ ನಾಡಾದ ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ರಾಮಾಯಣವನ್ನು ಉರ್ದು ಭಾಷೆಯಲ್ಲಿ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಹೃದಯವನ್ನೂ ಗೆದ್ದಿದ್ದಾರೆ.

ಹೌದು, ಉತ್ತರ ಪ್ರದೇಶದ ಪ್ರೇಮ್ ನಗರದ ಡಾ.ಮಾಹಿ ತಲಾತ್ ಸಿದ್ಧಿಕಿ ಅವರು ಉರ್ದು ಭಾಷೆಯಲ್ಲಿ ರಾಮಾಯಣ ಪುಸ್ತಕ ಬರೆದಿದ್ದು, ಈಗ ಹಿಂದೂಗಳ ಮೆಚ್ಚುಗೆಗೆ ಪಾತ್ರವಾಗಿದೆ. ಮುಸ್ಲಿಮರು ಹಾಗೂ ಉರ್ದು ಭಾಷೆ ಬರುವವರಿಗೂ ರಾಮಾಯಣದ ಸಾರ ತಿಳಿಯಲಿ  ಎಂದು ಸಿದ್ಧಿಕಿ ಪುಸ್ತಕ ಬರೆದಿದ್ದು, ಇವರು ಇದಕ್ಕಾಗಿ ಒಂದೂವರೆ ವರ್ಷ ಸಮಯ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿರುವ ಡಾ.ಮಾಹಿ ತಲಾತ್ ಸಿದ್ಧಿಕಿ, ರಾಮಾಯಣ ಪುಸ್ತಕದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವದ ಕುರಿತು ಉತ್ತಮ ಸಂದೇಶಗಳಿವೆ. ಪುಸ್ತಕ ಬರೆಯಲು ನಾನು ಮೂಲ ಪುಸ್ತಕವನ್ನು ಓದಿದೆ. ನನ್ನ ಮನಸ್ಸಲ್ಲಿ ಶಾಂತಿ ಮೂಡಿತು. ಉತ್ತಮ ಸಂದೇಶಗಳಿವೆ ಎನಿಸಿತು. ಹಾಗಾಗಿ ಉರ್ದುವಿನಲ್ಲಿ ಬರೆದೆ. ಎಲ್ಲರೂ ಪುಸ್ತಕ ಓದಬೇಕು ಎಂದಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search