• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

7 ವರ್ಷದ ಬಾಲಕಿಯ ಅತ್ಯಾಚಾರ ಮಾಡಿದ ಆರೋಪ ಹೊತ್ತಿರುವ ಈ ಮೊಹಮ್ಮದ್ ಇರ್ಫಾನನಿಗೆ ಏನು ಮಾಡಬೇಕು ಹೇಳಿ!

TNN Correspondent Posted On July 1, 2018
0


0
Shares
  • Share On Facebook
  • Tweet It

ಭೋಪಾಲ್: ದೇಶದಲ್ಲಿ ಎಂತೆಂಥ ಇಬ್ಬಂದಿತನ ಮಾಡುವವರು ಇದ್ದಾರೆ ಎಂಬುದಕ್ಕೆ ಸಾಕ್ಷಿಯೊಂದು ದೊರೆತಿದೆ. ಇತ್ತೀಚೆಗೆ ಉತ್ತರ ಪ್ರದೇಶದ ಉನ್ನಾವೋ, ಜಮ್ಮು-ಕಾಶ್ಮೀರ ಕಠುವಾದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿದವರು ಹಿಂದೂಗಳೇ ಎಂಬ ಆರೋಪ ಕೇಳಿಬಂತು.

ಹಿಂದೂಗಳು ಆರೋಪಿಗಳು ಎಂಬುದು ಗೊತ್ತಾಗಿದ್ದೇ ತಡ, ದೇಶಾದ್ಯಂತ ಹೋರಾಟ ಮಾಡಲಾಯಿತು. ಬಾಲಕಿಯರಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನೆ ಮಾಡಲಾಯಿತು ಹಾಗೂ ಖಂಡಿತವಾಗಿಯೂ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು.

ಆದರೆ ಇಂಥಾದ್ದೇ ಒಂದು ಘಟನೆ ಮಧ್ಯಪ್ರದೇಶ ಮಂಡ್ ಸೌರ್ ನಲ್ಲಿ ನಡೆದಿದೆ. ಏಳು ವರ್ಷದ ಬಾಲಕಿಯನ್ನು ಅರಣ್ಯಕ್ಕೆ ಹೊತ್ತುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿದೆ. ಏಳು ವರ್ಷದ ಆ ಕಂದಮ್ಮ ಪ್ರಸ್ತುತ ಇಂಧೋರ್ ನ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

ಆದರೂ ದೇಶದ ಯಾವುದೇ ಮೂಲೆಯಲ್ಲೂ ಪ್ರತಿಭಟನೆ ನಡೆಸುತ್ತಿಲ್ಲ. ಏಳು ವರ್ಷದ ಈ ನಿರ್ಭಯಾಗಾಗಿ ಮೇಣದಬತ್ತಿ ಹಿಡಿದು ಯಾರೂ ಬೀದಿಗೆ ಬಂದಿಲ್ಲ. ಯಾವ ಮಾಧ್ಯಮವೂ ಇದನ್ನು ತೋರಿಸುತ್ತಿಲ್ಲ. ಯಾವ ಬುದ್ಧಿಜೀವಿಗಳು ಸೊಲ್ಲೆತ್ತುತ್ತಿಲ್ಲ. ಯಾವ ಪ್ರಗತಿಪರರೂ ಬಾಯಿಬಿಡುತ್ತಿಲ್ಲ. ಯಾರೂ ಅತ್ಯಾಚಾರಿ ಆರೋಪಿಗಳನ್ನು ಟೀಕಿಸುತ್ತಿಲ್ಲ. ಏಕೆಂದರೆ ಅತ್ಯಾಚಾರ ಮಾಡಿದವರೆಲ್ಲರೂ ಮುಸ್ಲಿಮರು.

ಹೌದು, ಕಳೆದ ವಾರ ಮಂಡ್ ಸೌರ್ ನ ಸರಸ್ವತಿ ವಿದ್ಯಾಮಂದಿರ ಶಾಲೆ ಮುಗಿಸಿಕೊಂಡ ಆ ಬಾಲಕಿ ಶಾಲೆಯ ಗೇಟ್ ಎದುರು ಅಜ್ಜಿಗಾಗಿ ಕಾಯುತ್ತಿದ್ದಳು. ಆದರೆ ಎಲ್ಲಿಂದ ಬಂದನೋ ಮೊಹಮ್ಮದ್ ಇರ್ಫಾನ್ ಬಾಲಕೆ ಲಡ್ಡು ಕೊಟ್ಟು ಕಾಡಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ತನ್ನ ಹಲವು ಮುಸ್ಲಿಂ ಗೆಳೆಯರ ಜತೆಗೂಡಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಅಲ್ಲೇ ಬಿಸಾಡಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆದ 18 ಗಂಟೆ ಬಳಿಕ ಬಾಲಕಿ ಪತ್ತೆಯಾಗಿದ್ದು, ಇಂಧೋರ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಮಾಡಿರುವ ವೈದ್ಯರೂ ಕ್ರೂರವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದರಿಂದ ರೊಚ್ಚಿಗೆದ್ದಿರುವ ಜನ ಆರೋಪಿಗಳ ಪತ್ತೆಗಾಗಿ ಪ್ರತಿಭಟನೆ ನಡೆಸಿದ್ದಾರೆ. ಅದರಲ್ಲೂ ಪ್ರಮುಖ ಆರೋಪಿಯಾಗಿರುವ ಮೊಹಮ್ಮದ್ ಗೆ ಶಿಕ್ಷೆ ವಿಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೇಳಿ, ಇಂಥ ಕ್ರೂರಿಗೆ ಯಾವ ಶಿಕ್ಷೆ ನೀಡಬೇಕು?

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search